ಶಿವಮೊಗ್ಗ : ಕೆರೆಗೆ ಈಜಲು ತೆರಳಿದ್ದ ಮಕ್ಕಳು ನೀರುಪಾಲು

Published : Oct 06, 2019, 11:04 AM IST
ಶಿವಮೊಗ್ಗ : ಕೆರೆಗೆ ಈಜಲು ತೆರಳಿದ್ದ ಮಕ್ಕಳು ನೀರುಪಾಲು

ಸಾರಾಂಶ

ಕೆರೆ ತೆರಳಿದ್ದ ಇಬ್ಬರು ಮಕ್ಕಳು ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. 

ಶಿವಮೊಗ್ಗ(ಅ.06):  ಕೆರೆಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಇಬ್ಬರು ಶಾಲಾ ಮಕ್ಕಳ ಸಾವಿಗೀಡಾಗಿದ್ದಾರೆ. 

ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದ ಬೆಲವಂತನಕೊಪ್ಪ ಗ್ರಾಮದ ನಡುವಲಕಟ್ಟೆ ಕೆರೆಯಲ್ಲಿ ದುರ್ಘಟನೆ ಸಂಭವಿಸಿದೆ. 

ಬ್ಯಾಂಕಲ್ಲಿ ಅಡವಿಟ್ಟಿದ್ದ ಸಾವಿರ ವರ್ಷ ಹಳೆಯ ಕೋಟಿ ರು.ಮೌಲ್ಯದ ಪಚ್ಚೆ ಲಿಂಗಕ್ಕೆ ಮುಕ್ತಿ...

ಶನಿವಾರದ ಶಾಲೆ ಮುಗಿಸಿ ನೇರವಾಗಿ ಕೆರೆಗೆ ತೆರಳಿದ್ದ 6 ಮಕ್ಕಳಲ್ಲಿ ಶಂಭು(14) ಹಾಗೂ ಉದಯ್ (15) ನೀರುಪಾಲಾಗಿದ್ದಾರೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಈ ಸಂಬಂಧ ಶಿರಾಳಕೊಪ್ಪ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

KSRTC ಬಸ್ ಡ್ರೈವರ್ ಹಾರ್ನ್ ಮಾಡಿದ್ದೇ ತಪ್ಪಾಯ್ತಂತೆ; ಊರಿನ ಜನರೆಲ್ಲಾ ಸೇರಿಕೊಂಡು ಧರ್ಮದೇಟು ಕೊಟ್ಟರು!
ಮೈಸೂರು ಅರಮನೆ ವರಹ ದ್ವಾರದ ಮೇಲ್ಛಾವಣಿ ಕುಸಿತ; ಪ್ರವಾಸಿಗರ ಗೈರಿನಿಂದ ತಪ್ಪಿದ ಭಾರೀ ಅನಾಹುತ