ತುಮಕೂರು: ನೆರೆ ಸಂತ್ರಸ್ತರಿಗಾಗಿ 25,000 ಚಪಾತಿ, ಇತರ ಸಾಮಾಗ್ರಿ

Published : Aug 14, 2019, 12:36 PM IST
ತುಮಕೂರು: ನೆರೆ ಸಂತ್ರಸ್ತರಿಗಾಗಿ 25,000 ಚಪಾತಿ, ಇತರ ಸಾಮಾಗ್ರಿ

ಸಾರಾಂಶ

ನೆರೆ ಸಂತ್ರಸ್ತರಿಗಾಗಿ ತುಮಕೂರಿನ ಸನ್‌ ರೈಸ್‌ ಸೌಹಾರ್ದ- ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಸ್ನೇಹಿತರು ಪರಿಹಾರ ಸಾಮಾಗ್ರಿಗಳನ್ನು ಸಂಗ್ರಹಿಸಿದ್ದಾರೆ. ಸಂತ್ರಸ್ತರಿಗಾಗಿ 25,000 ಚಪಾತಿಗಳನ್ನು ತಯಾರಿಸಲಾಗಿದ್ದು, ಹಾಗೆಯೇ ಬಟ್ಟೆ, ಚಾಪೆ, ಹೊದಿಕೆಯಂತಹ ಇತರ ಸಮಾನಗ್ರಿಗಳನ್ನೂ ಸಂಗ್ರಹಿಸಲಾಗಿದೆ.

ತುಮಕೂರು(ಆ.14): ನಗರದ ಕ್ಯಾತ್ಸಂದ್ರದಲ್ಲಿರುವ ಸನ್‌ ರೈಸ್‌ ಸೌಹಾರ್ದ- ಪತ್ತಿನ ಸಹಕಾರ ಸಂಘ ನಿಯಮಿತ ಹಾಗೂ ಸ್ನೇಹಿತರು ನೆರೆ ಪರಿಹಾರ ವಸ್ತುಗಳನ್ನು ಸಂಗ್ರಹಿಸಿದರು.

ಚಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ನೆರೆ ಸಂತ್ರಸ್ತರಿಗೆ 25 ಸಾವಿರ ಚಪಾತಿ, ಬಿಸ್ಕೆಟ್‌, ವಾಟರ್‌ ಬಾಟಲ್‌, ಚಾಪೆ, ಹೊದಿಕೆ, ಮಹಿಳೆ ಪುರುಷ, ಹಾಗೂ ಮಕ್ಕಳಿಗೆ ಉಡುಪುಗಳು 5 ಪ್ಯಾಕೆಟ್‌ ಅಕ್ಕಿ, ಔಷಧಿ ಸೇರಿದಂತೆ ಸಾಮಗ್ರಿಗಳನ್ನು ಹೊತ್ತು ಹೊರಡುವ ವಾಹನಕ್ಕೆ ಎಸ್‌ಐಟಿ ಆವರಣದಿಂದ ಶಾಸಕ ಜ್ಯೋತಿಗಣೇಶ್‌ ಚಾಲನೆ ನೀಡಿದರು.

ಪಾಲಿಕೆ ಸದಸ್ಯ ಬಿ.ಜಿ ಕೃಷ್ಣಪ್ಪ, ಸಂಘದ ಅಧ್ಯಕ್ಷ ಸಿ.ಟಿ ವಿಜಯ್‌, ಉಪಾಧ್ಯಕ್ಷ ಚಂದ್ರಮೋಹನ್‌ ರೆಡ್ಡಿ ಸೇರಿದಂತೆ ಮತ್ತಿತರು ಇದ್ದಾರೆ.

PREV
click me!

Recommended Stories

ದರ್ಶನ್ ಗ್ಯಾಂಗ್‌ನಿಂದ ಕೊಲೆಗೀಡಾದ ರೇಣುಕಾಸ್ವಾಮಿಗೆ ಸತ್ತಮೇಲೂ ನೆಮ್ಮದಿಯಿಲ್ಲ! ಸಮಾಧಿ ಧ್ವಂಸಗೈದ ಡೆವಿಲ್ ಗ್ಯಾಂಗ್‌!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!