ನೈಟ್ರೋಜನ್ ಬಲೂನ್ ಸ್ಫೋಟ: ಸುತ್ತೂರು ಶ್ರೀಗಳು ಅಪಾಯದಿಂದ ಪಾರು

Published : Feb 05, 2019, 03:12 PM ISTUpdated : Feb 05, 2019, 05:22 PM IST
ನೈಟ್ರೋಜನ್ ಬಲೂನ್ ಸ್ಫೋಟ: ಸುತ್ತೂರು ಶ್ರೀಗಳು ಅಪಾಯದಿಂದ ಪಾರು

ಸಾರಾಂಶ

ಭಾರೀ ಅವಘಡದಿಂದ ಪಾರಾದ ಸುತ್ತೂರು ಶ್ರೀಗಳು! ಸುತ್ತೂರು ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳ  ನೈಟ್ರೋಜನ್​​ ಬಲೂನ್​ ಸ್ಫೋಟಿ! ಭಾರೀ ಅವಘಡ ನೋಡ ನೋಡುತ್ತಿದ್ದಂತೆ ಹೊತ್ತಿಕೊಂಡ ಬಲೂನ್​ಗೆ ಬೆಂಕಿ

ಮೈಸೂರು, (ಫೆ.05): ಮೈಸೂರಿನ ಸುತ್ತೂರು ಜಾತ್ರೆಯಲ್ಲಿ ನೈಟ್ರೋಜನ್ ಬಲೂನ್ ಸ್ಫೋಟವಾಗಿದೆ. 

"

ಸುತ್ತೂರು ಜಾತ್ರೆ ಪ್ರಯುಕ್ತ ಕುಸ್ತಿ ಪಂದ್ಯಾವಳಿ ಉದ್ಘಾಟನೆ ವೇಳೆ ಈ ಅವಘಡ ಸಂಭವಿಸಿದ್ದು, ಮೂವರಿಗೆ ಗಂಭೀರ ಗಾಯಗಳಾಗಿವೆ. ಅದೃಷ್ಟವಶಾತ್ ಸುತ್ತೂರು ಶ್ರೀಗಳು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಲೂನ್ ಬಿಡುವ ಸಂದರ್ಭದಲ್ಲಿ ನೋಡು ನೋಡುತ್ತಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದೆ.

PREV
click me!

Recommended Stories

ಚಾಮರಾಜ ಕ್ಷೇತ್ರಕ್ಕೆ ಉಪಕಾರ ಮಾಡದಿದ್ದರೂ ಪರವಾಗಿಲ್ಲ, ಉಪದ್ರ ನೀಡುವ ಜನಪ್ರತಿನಿಧಿ ಬೇಡ, ನಾನು ಆಕ್ಷಾಂಕ್ಷಿ:ಪ್ರತಾಪ್ ಸಿಂಹ
ಸರ್ಕಾರ ಸತ್ತು ಹೋಗಿದೆ, ಸತ್ತ ಆಡಳಿತದ ಹೆಣವನ್ನ ಸಿದ್ದರಾಮಯ್ಯ ಮುಂದೆ, ಡಿಕೆಶಿ ಹಿಂದೆ ಹೊತ್ತಿದ್ದಾರೆ- ಪ್ರತಾಪ್ ಸಿಂಹ