ಗುರುಮಠಕಲ್‌: 8 ಅಡಿ ಉದ್ದದ ಹೆಬ್ಬಾವು ರಕ್ಷಣೆ

Published : Jun 10, 2023, 09:30 PM IST
ಗುರುಮಠಕಲ್‌: 8 ಅಡಿ ಉದ್ದದ ಹೆಬ್ಬಾವು ರಕ್ಷಣೆ

ಸಾರಾಂಶ

ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಗುರುಮಠಕಲ್‌(ಜೂ.10):  ಗುರುಮಠಕಲ್‌ ಪಟ್ಟಣದ ಪೊಲೀಸ್‌ ಠಾಣೆ ಸಮೀಪದ ಚರಂಡಿಯಲ್ಲಿ ಕಾಣಿಸಿಕೊಂಡ ಭಾರೀ ಗಾತ್ರದ ಹೆಬ್ಬಾವನ್ನು ಉರಗ ತಜ್ಞ ನರಸಿಂಹಲು ಅವರು ಸೆರೆ ಹಿಡಿದು ಕಾಡಿಗೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.

ಪಟ್ಟಣದ ಚರಂಡಿಯಲ್ಲಿ ಗುರುವಾರ ರಾತ್ರಿ ಸುಮಾರಿಗೆ ಹೆಬ್ಬಾವು ಪ್ರತ್ಯಕ್ಷವಾಗಿದ್ದು, ಇದನ್ನು ಕಂಡ ಜನತೆ ಭಯಭೀತರಾಗಿದ್ದರು. 

ಯಾದಗಿರಿ: ಕುಡಿಯಲು ಯೋಗ್ಯವಲ್ಲದ ನೀರು ಸರಬರಾಜು

ತಕ್ಷಣ ಈ ವಿಷಯ ನರಸಿಂಹಲು ಅವರ ಗಮನಕ್ಕೆ ಬಂದಾಗ ಸ್ಥಳಕ್ಕಾಗಮಿಸಿ 8 ಅಡಿ ಉದ್ದದ ಹೆಬ್ಬಾವನ್ನು ಹಿಡಿದು ಅರಣ್ಯಕ್ಕೆ ಬಿಟ್ಟಿದ್ದಾರೆ. ಇದರಿಂದ ಜನರು ನಿಟ್ಟುಸಿರುಬಿಟ್ಟರು.

PREV
click me!

Recommended Stories

ಉತ್ಖನನ ವೇಳೆ ನಿಧಿ ದೊರೆತರೆ ಲಕ್ಕುಂಡಿ ಗ್ರಾಮವೇ ಸ್ಥಳಾಂತರ?
Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!