ಬೆಳಗಾವಿ ಬಳಿ ಭೀಕರ ಅಪಘಾತ: ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

Published : Jun 26, 2022, 10:38 AM ISTUpdated : Jun 26, 2022, 02:54 PM IST
ಬೆಳಗಾವಿ ಬಳಿ ಭೀಕರ ಅಪಘಾತ: ಕೂಲಿ ಕೆಲಸಕ್ಕೆ ತೆರಳುತ್ತಿದ್ದ 7 ಕಾರ್ಮಿಕರ ದುರ್ಮರಣ

ಸಾರಾಂಶ

*   ಬೆಳಗಾವಿ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ನಡೆದ ಘಟನೆ  *   ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕ್ರೂಸರ್ ವಾಹನ *   ಮೃತರರು ಬೆಳಗಾವಿ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು   

ಬೆಳಗಾವಿ(ಜೂ.26):  ಚಾಲಕನ ನಿಯಂತ್ರಣ ತಪ್ಪಿದ ಕ್ರೂಸರ್ ವಾಹನವೊಂದು ನಾಲೆಗೆ ಬಿದ್ದ ಪರಿಣಾಮ 7 ಮಂದಿ ಕೂಲಿ ಕಾರ್ಮಿಕರು ದಾರುಣವಾಗಿ ಮೃತಪಟ್ಟ ಘಟನೆ ತಾಲೂಕಿನ ಕಲ್ಯಾಳ್‌ಪೂಲ್‌ ಬಳಿ ಇಂದು(ಭಾನುವಾರ) ನಡೆದಿದೆ. 

ಕ್ರೂಸರ್‌ ಪಲ್ಟಿಯಾದ ಪರಿಣಾಮ ಸ್ಥಳದಲ್ಲೇ 7 ಮಂದಿ ಮೃತಪಟ್ಟಿದ್ದಾರೆ. ಮೃತರನ್ನ ಜಿಲ್ಲೆ ಗೋಕಾಕ್‌ ತಾಲೂಕಿನ ಅಕ್ಕತಂಗೇರಹಾಳ ಗ್ರಾಮದವರು ಅಂತ ತಿಳಿದು ಬಂದಿದೆ. 

ವಿಜಯಪುರ: ಬೈಕ್‌-ಬುಲೆರೋ ಮಧ್ಯೆ ಮುಖಾಮುಖಿ ಡಿಕ್ಕಿ: ಇಬ್ಬರ ಸಾವು

ಕ್ರೂಸರ್‌ ವಾಹನದಲ್ಲಿ ಒಟ್ಟು 17 ಮಂದಿ ಪ್ರಯಾಣಿಸುತ್ತಿದ್ದರು. ಇವರೆಲ್ಲರೂ ಕೂಲಿ ಕೆಲಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. 

PREV
Read more Articles on
click me!

Recommended Stories

ಬೆಂಗಳೂರಿನ ಬಿಎಂಟಿಸಿ ಬಸ್‌ಗಳು ಜನರ ಜೀವನಾಡಿಯೋ ಅಥವಾ 'ಯಮನ ಏಜೆಂಟ್'ಗಳೋ? ಬರೋಬ್ಬರಿ 1,149 ಮಂದಿ ಬಲಿ!
33 ದಿನಗಳ ಬಳಿಕ ಸಮಾಧಿಯಿಂದ ಹೊರಬಂದು ದರ್ಶನ ನೀಡಿದ ಸ್ವಾಮೀಜಿ; 775 ಗಂಟೆಯ ಯೋಗಸಮಾಧಿ