ವಿಜಯಪುರ: ಕುಡಿದ ಮತ್ತಿನಲ್ಲಿ ಮರ್ಮಾಂಗ ಕತ್ತರಿಸಿಕೊಂಡ

By Web DeskFirst Published Sep 2, 2018, 9:12 PM IST
Highlights

ಈತನಿಗೆ ಅದು ಏನಾಗಿತ್ತೋ ಗೊತ್ತಿಲ್ಲ. ತಲೆಗೆ ಅಮಲೇರಿತ್ತು. ಕುಡಿದ ಅಮಲಿನಲ್ಲಿ ತನ್ನ ಮರ್ಮಾಂಗವನ್ನೇ ಕತ್ತರಿಸಿಕೊಂಡು ಇದೀಗ ಆಸ್ಪತ್ರೆ ಸೇರಿದ್ದಾನೆ.

ವಿಜಯಪುರ[ಸೆ.2]  ಕುಡಿದ ಅಮಲಿನಲ್ಲಿ ಈತ  ಬ್ಲೇಡ್ ನಿಂದ ಮರ್ಮಾಂಗ ಕತ್ತರಸಿಕೊಂಡಿದ್ದಾನೆ. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಇವಣಗಿ ಗ್ರಾಮದಲ್ಲಿ ಘಟನೆ ನಡೆದಿದೆ.

ಭಾನುವಾರ ಬೆಳಗ್ಗೆ 11 ಗಂಟೆಗೆ ಈ ಘಟನೆ ನಡೆದಿದೆ. ರಾಜಕುಮಾರ ಕುಂಬಾರ[40] ಎಂಬಾತನೇ ಮರ್ಮಾಂಗ ಕತ್ತರಿಸಿಕೊಂಡವ. ವಿಜಯಪುರದ ಖಾಸಗಿ ಆಸ್ಪತ್ರೆಗೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ. ಪಡೆಯುತ್ತಿದ್ದು ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ.

ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ರಾಜಕುಮಾರ ಅದು ಯಾವ ಕಾರಣಕ್ಕೆ ಹೀಗೆ ಮಾಡಿಕೊಂಡರೋ ಗೊತ್ತಿಲ್ಲ.

click me!