ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪ್ರಾಚೀನ ವಿಗ್ರಹ

Kannadaprabha News   | Asianet News
Published : Mar 25, 2021, 07:22 AM IST
ಹೇಮಾವತಿ ನದಿ ತೀರದಲ್ಲಿ ಪತ್ತೆಯಾದ ಪ್ರಾಚೀನ ವಿಗ್ರಹ

ಸಾರಾಂಶ

ಬೇಲೂರಿನ ನದಿ ತೀರದಲ್ಲಿ ಪ್ರಾಚೀನ ಕಾಲದ ವಿಗ್ರಹ ಒಂದು ಪತ್ತೆಯಾಗಿದೆ. ಗ್ರಾಮಸ್ಥರು  ತಂದು ಅದಕ್ಕೆ ಪೂಜೆ ಸಲ್ಲಿಸಿದ್ದಾರೆ. 

 ಸಕಲೇಶಪುರ (ಮಾ.25):  ತಾಲೂಕಿನ ಹಾಲೇಬೇಲೂರು ಗ್ರಾಮದ ಹೇಮಾವತಿ ನದಿ ತೀರದಲ್ಲಿ ಪುರಾತನ ಕಾಲದ ಚನ್ನಕೇಶವ ವಿಗ್ರಹವೊಂದು ಮಂಗಳವಾರ ರಾತ್ರಿ ಪತ್ತೆಯಾಗಿದೆ. 

ಹಾಲೇಬೇಲೂರು ಗ್ರಾಮದಲ್ಲಿ ಮಂಗಳವಾರ ರಾತ್ರಿ ವೇಳೆ ಜೆಸಿಬಿ ಮುಖಾಂತರ ಮರಳು ತೆಗೆಯುವಾಗ ವಿಗ್ರಹ ಪತ್ತೆಯಾಗಿದ್ದು, ಹೆದರಿದ ಜೆಸಿಬಿ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. 
ವಿಷಯ ತಿಳಿದ ಗ್ರಾಮಸ್ಥರು ವಿಗ್ರಹವನ್ನು ಗ್ರಾಮದಲ್ಲಿರುವ ಚನ್ನಕೇಶವ ದೇವಸ್ಥಾನದ ಮುಂದೆ ಇರಿಸಿ ಪೂಜೆ ಸಲ್ಲಿಸಿದ್ದಾರೆ. 

ಆಲೂರು: ನಿಧಿಗಾಗಿ ದೇಗುಲದಲ್ಲಿ ಗುಂಡಿ ಅಗೆದ ಖದೀಮರು..!

ವಿಗ್ರಹ ಸುಮಾರು 4 ಅಡಿ ಎತ್ತರವಿದ್ದು, ಯಾವ ಕಾಲಕ್ಕೆ ಸೇರಿದ್ದು ಎಂಬುದನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

PREV
click me!

Recommended Stories

ವೈದ್ಯರ ವರದಿ ಬಳಿಕ ಜೈಲಿನಲ್ಲಿ ನಟ ದರ್ಶನ್‌ಗೆ ಫಿಸಿಯೋಥೆರಪಿ ಚಿಕಿತ್ಸೆ ಸ್ಥಗಿತ
ಚಿಕ್ಕಮಗಳೂರು ಕಾಂಗ್ರೆಸ್ ಕಾರ್ಯಕರ್ತ ಗಣೇಶ್ ಗೌಡ ಹಂತಕರನ್ನು ಸುಮ್ಮನೆ ಬಿಡಲ್ಲ: ಸಿಎಂ ಡಿಸಿಎಂ