ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟ : 63 ಪ್ರಕರಣ ವರದಿ

Kannadaprabha News   | Asianet News
Published : Mar 06, 2020, 10:10 AM IST
ಮಲೆನಾಡಿನಲ್ಲಿ ಮತ್ತೆ ಮಂಗನ ಕಾಯಿಲೆ ಆರ್ಭಟ : 63 ಪ್ರಕರಣ ವರದಿ

ಸಾರಾಂಶ

ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಮಂಗನ ಕಾಯಿಲೆ ಪ್ರಕರಣ ವರದಿಯಾಗಿದೆ. ಇದುವರೆಗೆ ಒಟ್ಟು 63 ಮಂದಿಗೆ ಸೋಂಕು ತಗುಲಿದೆ. 

ಶಿವಮೊಗ್ಗ [ಮಾ.06]: ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ವರ್ಷ ಮರಣ ಮೃದಂಗ ಬಾರಿಸಿದ್ದ ಮಂಗನ ಕಾಯಿಲೆ ಮತ್ತೆ ಈ ವರ್ಷವೂ ಅಟ್ಟಹಾಸ ಮೆರೆಯುತ್ತಿದೆ. 

ಇದೀಗ ತೀರ್ಥಹಳ್ಳಿ ತಾಲೂಕಿನ ಮತ್ತೋರ್ವ ವ್ಯಕ್ತಿಗೆ ಮಂಗನ ಕಾಯಿಲೆ ಕಾಣಿಸಿಕೊಂಡು ಕಳವಳ ಉಂಟು ಮಾಡಿದೆ. 

ಮತ್ತೆ ಕಾಣಿಸಿಕೊಂಡಿದೆ ಮಹಾಮಾರಿ ಮಂಗನ ಕಾಯಿಲೆ : ಎಚ್ಚರ!..

ತೀರ್ಥಹಳ್ಳಿ ತಾಲೂಕಿನಾದ್ಯಂತ ಗ್ರಾಮದ ಮಂಜುನಾಥ [34] ಎಂಬ ವ್ಯಕ್ತಿಗೆ ಕೆಎಫ್ ಡಿ ಸೋಂಕು ತಗುಲಿದ್ದು, ತೀರ್ಥಹಳ್ಳಿಯ ಜೆಸಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಇದುವರೆಗೂ ತೀರ್ಥಹಳ್ಳಿ ತಾಲೂಕೊಂದರಲ್ಲಿ 63 ಮಂಗನ ಕಾಯಿಲೆ ಪ್ರಕರಣಗಳು ವರದಿಯಾಗಿವೆ. 

PREV
click me!

Recommended Stories

ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ
ವಿಶ್ವದ ಟಾಪ್ 10 ಬೊಟಾನಿಕಲ್ ಗಾರ್ಡನ್ ಲಿಸ್ಟ್‌ನಲ್ಲಿ ನಂ.1 ನಮ್ಮ ಲಾಲ್‌ಬಾಗ್