ರಾಮನಗರ: ರೈಲು ಹೊಡೆತಕ್ಕೆ ಕುರಿಗಳ ಮಾರಣ ಹೋಮ

Published : Dec 23, 2018, 07:19 PM IST
ರಾಮನಗರ: ರೈಲು ಹೊಡೆತಕ್ಕೆ  ಕುರಿಗಳ ಮಾರಣ ಹೋಮ

ಸಾರಾಂಶ

ಚಲಿಸುತ್ತಿದ್ದ ರೈಲಿಗೆ ಸಿಲುಕಿ 18 ಕುರಿಗಳು ದುರ್ಮರಣ ಹೊಂದಿರುವ ದಾರುಣ ಘಟನೆ ರಾಮನಗರ ಜಿಲ್ಲೆಯಲ್ಲಿ ನಡೆದಿದೆ.

ರಾಮನಗರ, [ಡಿ. 23]: ಚಲಿಸುತ್ತಿದ್ದ ರೈಲಿಗೆ ಸಿಲುಕಿ 18 ಕುರಿಗಳು ದುರ್ಮರಣ ಹೊಂದಿರುವ ಘಟನೆ  ಇಂದು [ಭಾನುವಾರ] ಚನ್ನಪಟ್ಟಣದ ಮುದಗೆರೆ ಸಮೀಪ ನಡೆದಿದೆ.

ಕುರಿಗಳು ಮುದಗೆರೆಯ ದೇಸಿಗೌಡ ಎಂಬವರಿಗೆ ಸೇರಿವೆ. ಕುರಿಗಳು ಹಳಿ ದಾಟುತ್ತಿದ್ದ ವೇಳೆ ದಿಡೀರ್ ಆಗಿ ಮೈಸೂರಿನಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಪ್ಯಾಸೆಂಜರ್ ರೈಲಿಗೆ ಸಿಲುಕಿ ಮೃತಪಟ್ಟಿವೆ.

ರೈಲಿನ ರಭಸದ ಹೊಡೆತಕ್ಕೆ ಕುರಿಗಳ ದೇಹದ ಭಾಗಗಳು ಛಿದ್ರ-ಛಿದ್ರವಾಗಿ ಎಲ್ಲೊಂದರಲ್ಲಿ ಬಿದ್ದಿವೆ.ಕುರಿಗಳ ಮಾರಣಹೋಮದಿಂದ ಲಕ್ಷಾಂತರ ರು. ನಷ್ಟವಾಗಿದ್ದು,  ಮಾಲೀಕ ಮುದಗೆರೆಯ ದೇಸಿಗೌಡಗೆ ದಿಕ್ಕು ತೋಚದಂತಾಗಿದೆ. 

PREV
click me!

Recommended Stories

ಬೇಸಿಗೆ ರಜೆ ಹಿನ್ನೆಲೆ, ಮೈಸೂರಿನಿಂದ ಪೂರ್ವ ಭಾರತಕ್ಕೆ ವಿಶೇಷ ರೈಲು, ಕರ್ನಾಟಕದ ಯಾವ ನಿಲ್ದಾಣಗಳಲ್ಲಿ ನಿಲುಗಡೆಯಿದೆ?
ಈಗಲ್‌ಟನ್ ರೆಸಾರ್ಟ್‌ನಲ್ಲಿ ವಿಂಗ್ ಕಮಾಂಡರ್ ದಂಪತಿ ಹತ್ಯಾಕಾಂಡ: 4 ವರ್ಷದ ಬಳಿಕ ಸಿಕ್ಕ ಸುಳಿವು, ಗುಜರಾತ್‌ನಲ್ಲಿ ಆರೋಪಿ ಅರೆಸ್ಟ್!