ಬಿ.ಎನ್.ಮಲ್ಲೇಶ್  `ತೆಪರೇಸಿ ರಿಟರ್ನ್ಸ್'  ಪುಸ್ತಕ ದಾವಣಗೆರೆಯಲ್ಲಿ ಲೋಕಾರ್ಪಣೆ

Published : Mar 18, 2021, 11:00 PM ISTUpdated : Mar 18, 2021, 11:12 PM IST
ಬಿ.ಎನ್.ಮಲ್ಲೇಶ್  `ತೆಪರೇಸಿ ರಿಟರ್ನ್ಸ್'  ಪುಸ್ತಕ ದಾವಣಗೆರೆಯಲ್ಲಿ ಲೋಕಾರ್ಪಣೆ

ಸಾರಾಂಶ

ಬಹುರೂಪಿ ಬೆಂಗಳೂರು ಹಾಗೂ ದಾವಣಗೆರೆ ನಗರವಾಣಿ ಸಂಯುಕ್ತಾಶ್ರಯದಲ್ಲಿ ಬಿ ಎನ್ ಮಲ್ಲೇಶ್ ಅವರ `ತೆಪರೇಸಿ ರಿಟರ್ನ್ಸ್'  ಬಿಡುಗಡೆ/ ಮಾರ್ಚ್  20 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ದಾವಣಗೆರೆ ಎಂಸಿ ಕಾಲನಿ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಸಮಾರಂಭ / ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ, ಕತೆಗಾರ, ಕನ್ನಡಪ್ರಭ ಪುರವಣಿ ಸಂಪಾದಕ  ಜೋಗಿ ಭಾಗಿ

ದಾವಣಗೆರೆ(ಮಾ. 18)  ಬಹುರೂಪಿ ಬೆಂಗಳೂರು ಹಾಗೂ ದಾವಣಗೆರೆ ನಗರವಾಣಿ ಸಂಯುಕ್ತಾಶ್ರಯದಲ್ಲಿ ಬಿ.ಎನ್.ಮಲ್ಲೇಶ್ ಅವರ `ತೆಪರೇಸಿ ರಿಟರ್ನ್ಸ್' ವಿನೋದ ಬರಹಗಳ ಕೃತಿ ಬಿಡುಗಡೆ ಸಮಾರಂಭ ದಾವಣಗೆರೆಯಲ್ಲಿ ನಡೆಯಲಿದೆ.

ಕೃತಿಯನ್ನು  ವಾಗ್ಮಿ ಪ್ರೊ. ಎಂ. ಕೃಷ್ಣೇಗೌಡ ಬಿಡುಗಡೆ ಮಾಡಲಿದ್ದಾರೆ.  ಮುಖ್ಯ ಅತಿಥಿಗಳಾಗಿ ಹಿರಿಯ ಪತ್ರಕರ್ತ, ಕತೆಗಾರ, ಕನ್ನಡಪ್ರಭ ಪುರವಣಿ ಸಂಪಾದಕ  ಜೋಗಿ, ಪ್ರಜಾವಾಣಿ ಬ್ಯೂರೋ ಮುಖ್ಯಸ್ಥ(ದಾವಣಗೆರೆ)  ವಿಶಾಖ ಎನ್, ದಾವಣಗೆರೆ ನಗರವಾಣಿ ಸಂಪಾದಕ ಸಿ.ಕೆ. ಜಯಂತ್,  ಹಿರಿಯ ಪತ್ರಕರ್ತ ಬಹುರೂಪಿ ಸಂಸ್ಥೆಯ ಜಿ.ಎನ್. ಮೋಹನ್ ಪಾಲ್ಗೊಳ್ಳಲಿದ್ದಾರೆ.

ಹಾಲುಗಲ್ಲದ ಚಿಣ್ಣರಿಗೆ ಕನ್ನಡ ಓದು..! ವನಿತಾ ಅಣ್ಣಯ್ಯ ಅವರ ಐಡಿಯಾ ಸೂಪರ್...

ಮಾರ್ಚ್  20 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ದಾವಣಗೆರೆ ಎಂಸಿ ಕಾಲನಿ ಚಿಂದೋಡಿ ಲೀಲಾ ಕಲಾಕ್ಷೇತ್ರದಲ್ಲಿ ಸಮಾರಂಭ ನಡೆಯಲಿದೆ. 

PREV
click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!