ಬಾಗಲಕೋಟೆ: ಜಮ್ಮು-ಕಾಶ್ಮೀರದಲ್ಲಿ ಹಾವು ಕಚ್ಚಿ ಬಾದಾಮಿ ಯೋಧ ಸಾವು

Suvarna News   | Asianet News
Published : Sep 09, 2021, 03:51 PM IST
ಬಾಗಲಕೋಟೆ: ಜಮ್ಮು-ಕಾಶ್ಮೀರದಲ್ಲಿ ಹಾವು ಕಚ್ಚಿ ಬಾದಾಮಿ ಯೋಧ ಸಾವು

ಸಾರಾಂಶ

*   ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಯೋಧ *   ಮರಾಠಾ ರೆಜಿಮೆಂಟ್ ಸೈನಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ ಚಿದಾನಂದ್ *   ಯೋಧನ ಕುಟುಂಬದಲ್ಲಿ ಮುಗಿಲು ಮುಟ್ಟಿದ ಆಕ್ರಂದನ   

ಬಾಗಲಕೋಟೆ(ಸೆ.09): ಜಮ್ಮು-ಕಾಶ್ಮೀರದಲ್ಲಿ ಹಾವು ಕಚ್ಚಿ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಯೋಧನೊಬ್ಬ ಮೃತಪಟ್ಟಿದ್ದಾರೆ. ಚಿದಾನಂದ್ ಹಲಕುರ್ಕಿ(25) ಎಂಬುವರೇ ಕಾವು ಕಡಿತದಿಂದ ಸಾವನ್ನಪ್ಪಿದ ಯೋಧ.  

ಮೃತಯೋಧ ಕಳೆದ 6 ವರ್ಷಗಳಿಂದ ಮರಾಠಾ ರೆಜಿಮೆಂಟ್ ಸೈನಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ತಿಳಿದು ಬಂದಿದೆ. ಜಮ್ಮು-ಕಾಶ್ಮೀರದಲ್ಲಿ ಕರ್ತವ್ಯದ ಮೇಲಿದ್ದಾಗ ಹಾವು ಕಚ್ಚಿದ ಪರಿಣಾಮ ಚಿದಾನಂದ್ ಸಾವನ್ನಪ್ಪಿದ್ದಾರೆ. 

ಬಾದಾಮಿ ಯೋಧ ಅಮೃತಸರದಲ್ಲಿ ಸಾವು

ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಯೋಧ ಚಿದಾನಂದ್ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಯೋಧನ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಜಮ್ಮು-ಕಾಶ್ಮೀರದಿಂದ ಸ್ವಗ್ರಾಮಕ್ಕೆ ಯೋಧನ ಪಾರ್ಥಿವ ಶರೀರ ಶನಿವಾರ ತಲುಪುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ. 
 

PREV
click me!

Recommended Stories

Breaking ಕರ್ನಾಟಕ ಉಪ ಚುನಾವಣೆ ಟಿಕೆಟ್ ಘೋಷಣೆ,ಅಚ್ಚರಿ ತೀರ್ಮಾನ ಕೈಗೊಂಡ ಬಿಜೆಪಿ
ತ.ನಾಡು ರೀತಿ ಇಲ್ಲೂ ಹೋಟೆಲ್‌ ವಿದ್ಯುತ್‌ ಸಬ್ಸಿಡಿ ಕೊಡಿ | ಪಿ.ಸಿ. ರಾವ್ ಅವರ ವಿಶೇಷ ಸಂದರ್ಶನ