ಗೌಹಾಟಿಯಲ್ಲಿ ಬಾಗಲಕೋಟೆ ಮೂಲದ BSF ಯೋಧ ಸಾವು

Published : Nov 25, 2019, 08:27 AM IST
ಗೌಹಾಟಿಯಲ್ಲಿ ಬಾಗಲಕೋಟೆ ಮೂಲದ BSF ಯೋಧ ಸಾವು

ಸಾರಾಂಶ

ಅನಾರೋಗ್ಯದಿಂದ ಗೌಹಾಟಿಯಲ್ಲಿ ಬಾಗಲಕೋಟೆ ಮೂಲಲದ ಬಿಎಸ್ ಎಫ್ ಯೋಧ ಸಾವು| ಛಬ್ಬಿ ಗ್ರಾಮದ ಯೋಧ ಚಂದ್ರಶೇಖರ ಮುಳಗುಂದ| 2000 ರಲ್ಲಿ  ಸೈನಿಕ ಸೇವೆಗೆ ಸೇರಿದ್ದ ಚಂದ್ರಶೇಖರ ಮುಳಗುಂದ| 

ಬಾಗಲಕೋಟೆ(ನ.25): ಗೌಹಾಟಿಯಲ್ಲಿ ಬಾಗಲಕೋಟೆ ಮೂಲಲದ ಬಿಎಸ್ ಎಫ್ ಯೋಧರೊಬ್ಬರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಮೃತ ಯೋಧನನ್ನು ಚಂದ್ರಶೇಖರ ಮುಳಗುಂದ(41) ಎಂದು ಗುರುತಿಸಲಾಗಿದೆ. 
ತಾಲೂಕಿನ ಛಬ್ಬಿ ಗ್ರಾಮದ ಯೋಧ ಚಂದ್ರಶೇಖರ ಮುಳಗುಂದ ಅವರು 2000 ರಲ್ಲಿ  ಸೈನಿಕ ಸೇವೆಗೆ ಸೇರಿದ್ದರು.

ಪತ್ನಿ, ಇಬ್ಬರು ಮಕ್ಕಳು,ತಾಯಿಯನ್ನ ಯೋಧ ಚಂದ್ರಶೇಖರ ಮುಳಗುಂದ ಅಗಲಿದ್ದಾರೆ. ಪಾರ್ಥೀವ ಶರೀರ ಇಂದು ಸ್ವಗ್ರಾಮ ಛಬ್ಬಿ ಗ್ರಾಮಕ್ಕೆ ಬರಲಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ವಿಶೇಷ ವಿಮಾನದ ಮೂಲಕ ಪಾರ್ಥೀವ ಶರೀರ ಬರಲಿದೆ. ಮಧ್ಯಾಹ್ನ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ. 
 

PREV
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ಗಡುವು ಮೀರಿಸಿದರೆ ಮುಂದೆ ಕೆಲಸವಿಲ್ಲ: ಮೆಟ್ರೋ ಗುತ್ತಿಗೆದಾರರಿಗೆ ಡಿ.ಕೆ.ಶಿವಕುಮಾರ್‌ ಎಚ್ಚರಿಕೆ