ನಿಸಾರ್‌ ಪುತ್ರನ ಕ್ಯಾನ್ಸರ್ ಚಿಕಿತ್ಸೆಗೆ ಬಿಬಿಎಂಪಿ 20 ಲಕ್ಷ ನೆರವು

Published : Jan 09, 2020, 07:49 AM IST
ನಿಸಾರ್‌ ಪುತ್ರನ ಕ್ಯಾನ್ಸರ್ ಚಿಕಿತ್ಸೆಗೆ ಬಿಬಿಎಂಪಿ 20 ಲಕ್ಷ ನೆರವು

ಸಾರಾಂಶ

ನಿತ್ಯೋತ್ಸವದ ಕವಿ ನಿಸಾರ್‌ ಅಹಮದ್‌ ಹಾಗೂ ಅವರ ಪುತ್ರ ನವೀದ್‌ ಅವರ ಆರೋಗ್ಯ ಚಿಕಿತ್ಸೆಗೆ ಬಿಬಿಎಂಪಿ ‘ಮೇಯರ್‌ ವೈದ್ಯಕೀಯ ಪರಿಹಾರ’ ನಿಧಿಯಿಂದ ಹಣಕಾಸಿನ ನೆರವು ನೀಡಲಾಗುತ್ತಿದೆ. 

ಬೆಂಗಳೂರು [ಜ.09]: ನಿತ್ಯೋತ್ಸವದ ಕವಿ ನಿಸಾರ್‌ ಅಹಮದ್‌ ಹಾಗೂ ಅವರ ಪುತ್ರ ನವೀದ್‌ ಅವರ ಆರೋಗ್ಯ ಚಿಕಿತ್ಸೆಗೆ ಬಿಬಿಎಂಪಿ ‘ಮೇಯರ್‌ ವೈದ್ಯಕೀಯ ಪರಿಹಾರ’ ನಿಧಿಯಿಂದ 10 ಲಕ್ಷ ರು. ಪರಿಹಾರ ನೀಡಲಾಗಿದೆ.

ಬುಧವಾರ ಬನ್ನೇರಘಟ್ಟಮುಖ್ಯರಸ್ತೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕವಿ ನಿಸಾರ್‌ ಅಹಮದ್‌ ಪುತ್ರ ನವೀದ್‌ ಅವರ ಆರೋಗ್ಯ ವಿಚಾರಿಸಿ ಮೇಯರ್‌ ಗೌತಮ್‌ ಕುಮಾರ್‌ ತುರ್ತು ಚಿಕಿತ್ಸೆಗೆ 10 ಲಕ್ಷ ರು. ಚೆಕ್‌ ಅನ್ನು ಕುಟುಂಬದ ಸದಸ್ಯರಿಗೆ ಹಸ್ತಾಂತರಿಸಿದರು.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ತುರ್ತು ಚಿಕಿತ್ಸೆಗೆ ಇದೀಗ 10 ಲಕ್ಷ ರು. ನೀಡಲಾಗಿದೆ. ಉಳಿದ 10 ಲಕ್ಷ ರು. ಶೀಘ್ರದಲ್ಲಿ ನೀಡಲಾಗುವುದು ಎಂದು ಮೇಯರ್‌ ಗೌತಮ್‌ ಕುಮಾರ್‌ ತಿಳಿಸಿದ್ದಾರೆ. ಈ ವೇಳೆ ಉಪಮೇಯರ್‌ ರಾಮ್‌ ಮೋಹನ್‌ ರಾಜು, ಮಾಜಿ ಉಪ ಮೇಯರ್‌ ಎಲ್‌.ಶ್ರೀನಿವಾಸ್‌ ಉಪಸ್ಥಿತರಿದ್ದರು.

PREV
click me!

Recommended Stories

Zameer Ahmed: ಖಾತೆ ಹಂಚಿಕೆ ಬೆನ್ನಲ್ಲೇ ಬಿಗ್ ಟ್ವಿಸ್ಟ್! ಉಸ್ತುವಾರಿ ಬೇಡ, ಧ್ವಜಾರೋಹಣಕ್ಕೂ ಹೋಗಲ್ಲ ಎಂದ ಜಮೀರ್; ಕೊಟ್ಟ ಕಾರಣವೇನು?
ಅಕ್ಟೋಬರ್‌ನಿಂದ ಬೆಂಗಳೂರಿನ ಔಟರ್‌ ರಿಂಗ್‌ ರೋಡ್‌ ವೈಟ್‌ ಟ್ಯಾಪಿಂಗ್‌, ಟೆಕ್ಕಿಗಳಿಗೆ WFH ನೀಡುವಂತೆ ಸರ್ಕಾರ ಸಲಹೆ