ಬೆಂಗಳೂರು: ಸಾವಿಗೀಡಾದ ಭಿಕ್ಷುಕನ ಬಳಿ ಕಂತೆ ಕಂತೆ ನೋಟು! ಅಬ್ಬಬ್ಬಾ...

Published : Jan 01, 2019, 07:24 PM ISTUpdated : Jan 01, 2019, 08:22 PM IST
ಬೆಂಗಳೂರು: ಸಾವಿಗೀಡಾದ ಭಿಕ್ಷುಕನ ಬಳಿ ಕಂತೆ ಕಂತೆ ನೋಟು! ಅಬ್ಬಬ್ಬಾ...

ಸಾರಾಂಶ

ಆತ ರೈಲ್ವೆ ನಿಲ್ದಾಣದ ಎದುರು ಭಿಕ್ಷೆ ಬೇಡುತ್ತಿದ್ದ. ಅನುಮಾನಾಸ್ಪದವಾಗಿ ಸಾವಿಗೀಡಾದ. ಪೊಲೀಸರು ಪರಿಶೀಲನೆ ನಡೆಸಿದಾಗ  ನೋಟಿನ ಕಂತೆ ಕಂತೆಗಳೆ ಪತ್ತೆಯಾಗಿವೆ.

ಬೆಂಗಳೂರು[ಜ.01]  ಬೆಂಗಳೂರಿನಲ್ಲಿ ಭಿಕ್ಷುಕ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು ಕಂತೆ ಕಂತೆ ನೋಟು ಪತ್ತೆಯಾಗಿದೆ. ಕಂಟೋನ್ ಮೆಂಟ್ ರೈಲ್ವೇ ಸ್ಟೇಷನ್ ಮುಂಭಾಗದ ಖಾಲಿ ಜಾಗದಲ್ಲಿ ಭಿಕ್ಷುಕ ಶರೀಫ್ ಸಾಬ್ (75) ಸಾವನ್ನಪ್ಪಿದ್ದಾರೆ.

ಭಿಕ್ಷಾಟನೆಗಿಳಿದ ಹೈಟೆಕ್ ಯುವತಿಯರ ಗ್ಯಾಂಗ್ ಹಿಂದೆ ಕಾಣದ ಕೈಗಳು?

ಬೆಳ್ಳಗೆ 10ಗಂಟೆ ಸುಮಾರಿಗೆ ಮೂತ್ರ ವಿಸರ್ಜನೆಗೆ ತೆರಳಿದ್ದಾಗ ಸಾವನ್ನಪ್ಪಿದ್ದಾನೆ ಎನ್ನಲಾಗಿದ್ದು ಕಳೆದ 15ವರ್ಷದಿಂದ ರೈಲ್ವೇ ನಿಲ್ದಾಣದ ಸುತ್ತಮುತ್ತ ಶರೀಫ್ ಭಿಕ್ಷೆ ಬೇಡುತ್ತಿದ್ದರು.

ಗ್ಯಾಂಗ್ರೀನ್ ನಿಂದ ಬಳಲುತ್ತಿದ್ದ ಶರೀಫ್ ಕೃತಕ ಕಾಲು ಹಾಕಿಸಿಕೊಂಡಿದ್ದರು.  ಪರಿಶೀಲನೆ ವೇಳೆ ಕೃತಕ ಪ್ಲಾಸ್ಟಿಕ್ ಕವರ್ ಒಂದರಲ್ಲಿ ಬರೋಬ್ಬರಿ 96 ಸಾವಿರ ರೂ. ಪತ್ತೆಯಾಗಿದೆ. ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ RCB ಮ್ಯಾಚ್ ಫಿಕ್ಸ್ ಆಯ್ತು; ಆದ್ರೆ ಕಾಲ್ತುಳಿತದಲ್ಲಿ ಸತ್ತ 11 ಜನರ ಕೇಸ್ ಏನಾಯ್ತು?
ಮೆಜೆಸ್ಟಿಕ್‌ನಿಂದ ಕತ್ರಿಗುಪ್ಪೆಗೆ ₹700 ಕೇಳಿದ ಆಟೋ ಡ್ರೈವರ್‌ಗೆ ಬಿಸಿ ಬಿಸಿ ಕಜ್ಜಾಯ ಕೊಟ್ಟ ಪೊಲೀಸರು!