ಭಿನ್ನಮತ ಸ್ಫೋಟ: ತುರ್ತು ಸಭೆ ಕರೆದ ಜೆಡಿಎಸ್

Published : Sep 25, 2018, 09:37 PM ISTUpdated : Sep 25, 2018, 09:39 PM IST
ಭಿನ್ನಮತ ಸ್ಫೋಟ: ತುರ್ತು ಸಭೆ ಕರೆದ ಜೆಡಿಎಸ್

ಸಾರಾಂಶ

ಬೆಂಗಳೂರು ನಗರ ಜೆಡಿಎಸ್ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.  ವಿಧಾನ ಪರಿಷತ್ ಗೆ ರಮೇಶ್ ಗೌಡ ಅವರನ್ನು ಆಯ್ಕೆ ಮಾಡಿದ್ದರಿಂದ  ಅಸಮಾಧಾನ ವ್ಯಕ್ತವಾಗಿದೆ.

ಬೆಂಗಳೂರು, [ಸೆ. 25]: ಬೆಂಗಳೂರು ನಗರ ಜೆಡಿಎಸ್ ಘಟಕದಲ್ಲಿ ಭಿನ್ನಮತ ಸ್ಫೋಟಗೊಂಡಿದೆ.  ವಿಧಾನ ಪರಿಷತ್ ಗೆ ರಮೇಶ್ ಗೌಡ ಅವರನ್ನು ಆಯ್ಕೆ ಮಾಡಿದ್ದರಿಂದ  ಅಸಮಾಧಾನ ವ್ಯಕ್ತವಾಗಿದೆ.

ವಿಧಾನ ಪರಿಷತ್ ಗೆ ರಮೇಶ್ ಗೌಡ ಅವರನ್ನು  ಆಯ್ಕೆ ಮಾಡಿರುವ ಜೆಡಿಎಸ್ ವರಿಷ್ಟರ ವಿರುದ್ಧ ಬೆಂಗಳೂರು ನಗರ ಜೆಡಿಎಸ್ ಘಟಕದ ಪದಾಧಿಕಾರಿಗಳು ಗರಂ ಆಗಿದ್ದಾರೆ.

ವರಿಷ್ಟರ ತೀರ್ಮಾನದಿಂದ ಬೇಸರಗೊಂಡಿರುವ ಪದಾಧಿಕಾರಿಗಳು  ಸಾಮೂಹಿಕ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್ ನಾಳೆ [ಬುಧವಾರ] ಸಂಜೆ 4ಕ್ಕೆ ತುರ್ತು ಸಭೆ ಕರೆದಿದ್ದಾರೆ.

PREV
click me!

Recommended Stories

ಪೊಲೀಸ್‌ ಚೆಕಿಂಗ್‌ ವೇಳೆ ಹೋಟೆಲ್‌ ಬಾಲ್ಕನಿಯಿಂದ ಹಾರಿದ ಬೆಂಗಳೂರು ಮಹಿಳೆ, ಸ್ಥಿತಿ ಗಂಭೀರ!
ತಂತ್ರಜ್ಞಾನದ ನೆರವಿನಿಂದ ಜೈಲುಗಳಲ್ಲಿ ಸುಧಾರಣೆ ತರಲು ಅಲೋಕ್ ಕುಮಾರ್ ನೇತೃತ್ವ