ಮಹಿಳೆ ಮೇಲೆ ದರ್ಪ ತೋರಿದ ಪೊಲೀಸ್ ಅಧಿಕಾರಿಗೆ ಗೇಟ್‌ಪಾಸ್!

Published : Jan 29, 2019, 03:27 PM ISTUpdated : Feb 01, 2019, 07:34 PM IST
ಮಹಿಳೆ ಮೇಲೆ ದರ್ಪ ತೋರಿದ ಪೊಲೀಸ್ ಅಧಿಕಾರಿಗೆ ಗೇಟ್‌ಪಾಸ್!

ಸಾರಾಂಶ

ದೂರು ನೀಡಲು ಬಂದ ಮಹಿಳೆ ಮೇಲೆ ದೌರ್ಜನ್ಯ; ಮಹಿಳೆಯರು, ಮಕ್ಕಳು ಇದಾವುದನ್ನೂ ಪರಿಗಣಿಸದೇ ಹಲ್ಲೆ; ಅಧಿಕಾರಿ ಅಮಾನತು

ಇಡೀ ಪೊಲೀಸ್ ಇಲಾಖೆಯೇ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನ್ಯಾಯ ಕೇಳಿ ಠಾಣೆಗೆ ಬಂದಿದ್ದ ಮಹಿಳೆ ಮೇಲೆ ಕುಮಾರಸ್ವಾಮಿ ಲೇಔಟ್ ಠಾಣೆಯ ಎಎಸ್‌ಐ ರೇಣುಕಯ್ಯ ಮೃಗೀಯವಾಗಿ ವರ್ತಿಸಿದ್ದಾರೆ. ಮಹಿಳೆಯ ಕುತ್ತಿಗೆ ಹಿಡಿದು ಹೊರದಬ್ಬಿರುವ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದೆ.  ಸುವರ್ಣ ನ್ಯೂಸ್‌ನಲ್ಲಿ ವರದಿ ಪ್ರಸಾರವಾದ ಬೆನ್ನಲ್ಲೇ, ಎಚ್ಚೆತ್ತುಕೊಂಡ ಹಿರಿಯ ಅಧಿಕಾರಿಗಳು ರೇಣುಕಯ್ಯನಿಗೆ ಸೇವೆಯಿಂದ ಅಮಾನತು ಮಾಡಿ, ತನಿಖೆಗೆ ಆದೇಶಿಸಿದ್ದಾರೆ.

"

"

"

PREV
click me!

Recommended Stories

ಯುರೋಪ್‌ ಈಗ ಮತ್ತಷ್ಟು ಹತ್ತಿರ: ಬೆಂಗಳೂರು - ಜ್ಯೂರಿಕ್‌ ನೇರ ವಿಮಾನ ಆರಂಭ, ಸ್ವಿಸ್ ಏರ್‌ಲೈನ್ಸ್‌ ಸಿಹಿ ಸುದ್ದಿ
ನೀ ತಾನೇ ನನ್ನ ಜೀವ.. ಎಂದು ಪತ್ನಿ-ಮಗನನ್ನು ಅಪ್ಪಿ ಹಣೆಗೆ ಮುತ್ತಿಟ್ಟ ಕೊಲೆ ಆರೋಪಿ ದರ್ಶನ್‌