ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?

ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?

Published : Apr 29, 2026, 08:03 PM IST

2020ರ ದೆಹಲಿ ದಂಗೆ ಪ್ರಕರಣದ ಆರೋಪಿ ಮಾಸ್ಟರ್​ ಮೈಂಡ್ ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಆಯೋಜಿಸಲಾದ ವಿಚಾರ ಸಂಕಿರಣ ಹಿನ್ನೆಲೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ವ್ಯಕ್ತವಾಗಿತ್ತು.

ಬೆಂಗಳೂರು (ಏ.29): 2020ರ ದೆಹಲಿ ದಂಗೆ ಪ್ರಕರಣದ ಆರೋಪಿ ಮಾಸ್ಟರ್​ ಮೈಂಡ್ ಉಮರ್ ಖಾಲಿದ್ ಅವರನ್ನು ಕೇಂದ್ರವಾಗಿಟ್ಟುಕೊಂಡು ಬೆಂಗಳೂರಿನಲ್ಲಿ ಆಯೋಜಿಸಲಾದ ವಿಚಾರ ಸಂಕಿರಣ ಹಿನ್ನೆಲೆ ರಾಜಕೀಯ ಮತ್ತು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ, ಆಕ್ರೋಶ ಹಾಗೂ ಪ್ರತಿಭಟನೆಗಳು ವ್ಯಕ್ತವಾಗಿತ್ತು. ಇಷ್ಟೆಲ್ಲ ವಿವಾದ ಪ್ರತಿಭಟನೆಗಳ ನಡುವೆ ಬೆಂಗಳೂರಲ್ಲಿ ಉಮರ್ ಖಾಲಿದ್ ಅಂಡ್ ಹಿಸ್ ವರ್ಲ್ಡ್ ಕಾರ್ಯಕ್ರಮ ಪೊಲೀಸ್ ಭದ್ರತೆಯಲ್ಲಿ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ನಟ ಪ್ರಕಾಶ್ ರಾಜ್ ಭಾಗವಹಿಸಿದ್ದರು. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

53:00ಭೂಸ್ವಾಧೀನಕ್ಕೆ ರೈತರ ಭಾರೀ ವಿರೋಧ: ಬಿಡದಿಯಲ್ಲಿ ಅಧಿಕಾರಿಗಳಿಗೆ ಮುತ್ತಿಗೆ, ಬಡಿದಾಟ, ಉದ್ವಿಗ್ನ ವಾತಾವರಣ
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!
29:15Shivamogga: ಮಗಳಂತೆ ನೋಡಿಕೊಳ್ತೀನಿ ಅಂದವರೇ ಕೊಂದುಬಿಟ್ರು..ವರ್ಷದ ಹಿಂದಿನ ಕೇಸ್​​ ಬಯಲಿಗೆ ಬಂದಿದ್ದೇ ರೋಚಕ..!
53:23ಮೈಸೂರು ಸಂಸದ, ರಾಜವಂಶಸ್ಥರೇ ಕಂಬಳ ಬೇಡ ಎಂದಿದ್ದೇಕೆ? ಕಂಬಳ ನಡೆಸಿಯೇ ಸಿದ್ಧ ಎಂದು ಆಯೋಜಕರ ಪಟ್ಟೇಕೆ?
56:36ಸುವರ್ಣ ನ್ಯೂಸ್, ಕನ್ನಡ ಪ್ರಭ ವನ್ಯಜೀವಿ ಸಂರಕ್ಷಣಾ ಅಭಿಯಾನ: ಹಂಪಿಯ ಬೆಟ್ಟಗಳಲ್ಲಿ ಅಡಗಿದೆ ವನ್ಯಜೀವಿ ರಹಸ್ಯ
24:19ಮತ್ತೆ ಸಂಕಷ್ಟಕ್ಕೆ ಸಿಲುಕಿದ ದಾಸ, ಅಭಿಮಾನಿಗಳೇ ತಂದಿಟ್ಟ ಹೊಸ ಆಪತ್ತು! ದರ್ಶನ್​ ಕೇಸ್​​​​ ಕೈ ಇಟ್ಟಲೆಲ್ಲಾ ಕರೆಂಟು!
22:23ಆ 3 ನಿಮಿಷ..! ಬೆಂಗಳೂರಿನ ತ್ರಿವಳಿ ಮರ್ಡರ್ ಹಿಂದಿನ ಭಯಾನಕ ಸತ್ಯ: ಅಮ್ಮನ ರಕ್ತ ಒರೆಸುವಾಗಲೇ ಬಂದೇಬಿಟ್ಟ ಅಪ್ಪ!
23:39ಕೈ ಕೊಟ್ಟವರ್ಯಾರೋ ಮಂಜುನಾಥ?; ಬಿಜೆಪಿಯಲ್ಲಿ ಅಡ್ಡಮತದಾನದ ಆಂತರಿಕ ಜ್ವಾಲಾಮುಖಿ ಸ್ಫೋಟ!
24:02ಬೆಂಗಳೂರು ಮರ್ಡರ್​​ ಡೇ..! ಒಂದೇ ದಿನ 7 ಜನರ ಕೊಲೆ..! ಕುಟುಂಬ ಮತ್ತು ರಕ್ತ ಸಂಬಂಧಕ್ಕೆ ಬೆಲೆಯೇ ಇಲ್ವಾ..?
Read more