ಮಂಡ್ಯ ಲೋಕಸಭೆ ಗೆಲ್ಲಲು ಬಿಜೆಪಿ ಸೂಪರ್ ಮಾಸ್ಟರ್ ಪ್ಲಾನ್

ಮಂಡ್ಯ ಲೋಕಸಭೆ ಗೆಲ್ಲಲು ಬಿಜೆಪಿ ಸೂಪರ್ ಮಾಸ್ಟರ್ ಪ್ಲಾನ್

Published : Oct 14, 2018, 05:58 PM IST

ಬಿಜೆಪಿ ಪ್ರಾಬಲ್ಯವಿಲ್ಲದ ಮಂಡ್ಯದಲ್ಲಿ ಖಾತೆ ತೆರೆಯಲು ಕಮಲ ಪಕ್ಷ ಮಾಸ್ಟರ್ ಪ್ಲಾನ್ ಮಾಡಿದ್ದು ಸ್ವರಾಜ್ ಇಂಡಿಯಾ ಪಕ್ಷದಿಂದ ಸುನಿತಾ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದು ಇದರಿಂದ ಬಂಡಾಯ ಕಾಂಗ್ರೆಸಿಗರಿಗೆ ಬೆಂಬಲ ನೀಡಲು ಬಿಜೆಪಿ ಮುಂದಾಗಿದೆ. 

 

ಬಿಜೆಪಿ ಪ್ರಾಬಲ್ಯವಿಲ್ಲದ ಮಂಡ್ಯದಲ್ಲಿ ಖಾತೆ ತೆರೆಯಲು ಕಮಲ ಪಕ್ಷ ಮಾಸ್ಟರ್ ಪ್ಲಾನ್ ಮಾಡಿದ್ದು ಸ್ವರಾಜ್ ಇಂಡಿಯಾ ಪಕ್ಷದಿಂದ ಸುನಿತಾ ಅವರನ್ನು ಕಣಕ್ಕಿಳಿಸಲು ಯೋಜನೆ ರೂಪಿಸಿದ್ದು ಬಂಡಾಯ ಕಾಂಗ್ರೆಸಿಗರ ಪ್ಲಾನ್'ಗೆ ಬೆಂಬಲ ನೀಡಲು ಬಿಜೆಪಿ ಮುಂದಾಗಿದೆ. ಇದಲ್ಲದೆ ಅಭ್ಯರ್ಥಿ ಕಣಕ್ಕಿಳಿಸದೆ ಕಾಂಗ್ರೆಸ್ ಬಂಡಾಯಗಾರರರಿಗೆ ಬೆಂಬಲ ನೀಡಲಿದೆ ಎನ್ನುವ ಮಾತುಗಳು ಕೂಡ ಕೇಳಿ ಬರುತ್ತಿದೆ. ಅಭ್ಯರ್ಥಿಯನ್ನು ನಿಲ್ಲಿಸದೆ ಸುನಿತಾ ಅವರನ್ನು ಬೆಂಬಲಿಸಿದರೆ ಜೆಡಿಎಸ್ ಅನ್ನು ಸೋಲಿಸಬಹುದು ಎನ್ನುವ ಲೆಕ್ಕಾಚಾರ ರಾಜ್ಯ ಬಿಜೆಪಿ ನಾಯಕರದು. 

24:39Bengaluru ಶರ್ಮಿಳಾ ಸಾವಿಗೆ ಬಿಗ್ ಟ್ವಿಸ್ಟ್: ಒಂದೂ ಸುಳಿವು ಬಿಡದೇ ಕೊಂ*ದವನು ಅದೊಂದು ತಪ್ಪು ಮಾಡಿದ್ದ!
24:55ಪೊಲೀಸರು ತೋರಿಸಿದ ಫೋಟೋ ನೋಡಿ ಪ್ರೇಮಿ ಕಟ್ಟಿದ ತಾಳಿ ಕಿತ್ತೆಸೆದು ಪೋಷಕರೊಂದಿಗೆ ಬಂದ ಯುವತಿ
25:38ರೌಡಿ ಶೀಟರ್‌ಗೆ ಹೆಂಡತಿ ಕಂಡರೆ 'ಫಿಯರ್': ಮಚ್ಚು ಹಿಡಿದು ಗಂಡನನ್ನೇ ಚೇಸ್ ಮಾಡಿದ ಕಿರಾತಕಿ ಹೆಂಡತಿ!
25:26Suvarna Special: ಏನದು 20 ವರ್ಷಗಳ ಸೇಡಿನ ಕಥೆ? ನಾರಾ ರೆಡ್ಡಿ, ಗಾಲಿ ರೆಡ್ಡಿ..ದಶಕಗಳ ದ್ವೇಷಚರಿತ್ರೆ!
25:27ಕಳ್ಳರ ಗೋಲ್ಡ್ ಬ್ಯುಸಿನೆಸ್​​: ಕಳ್ಳರು ಸಿಗಲ್ಲ, ಸಿಕ್ಕಿದ್ರೂ ಮಾಲು ಇರೊಲ್ಲ! 5 ರಾಬರಿ ಕೇಸ್, ಪೊಲೀಸರು ತನಿಖೆ ಠುಸ್!
20:21ಚಿತ್ರದುರ್ಗ ಬಸ್ ಅಗ್ನಿ ದುರಂತ: ಚಲಿಸುವ ಚಿತಾಗಾರ 'ಸ್ಲೀಪರ್ ಬಸ್‌'ಗಳ ಕರಾಳ ಸತ್ಯ ಬಯಲು
24:56ಯುಪಿಎಸ್‌ಸಿ ಟ್ರೈನಿಂಗ್ ಆದ ಮಗನ ಕಣ್ಣಿಗೆ ಬಿತ್ತು ಕೆಲಸದವನ ಜತೆ ಅಮ್ಮನ ಬೆಡ್‌ ಶೇರ್, 6ತಿಂಗಳ ಕೊಲೆ​​ ಕೇಸ್ ಈಗ ಬಯಲಿಗೆ!
19:51ತಾನೇ ಕಟ್ಟಿದ ಕೋಟೆಯಿಂದ ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು! ಹೇಗಿತ್ತು ಗೊತ್ತಾ ಹಿಂದೂ ಹೋರಾಟಗಾರನ ರಣ ಕರಾಳ ಚರಿತ್ರೆ?
21:55Suvarna Special: ಲಕ್ಷ್ಮೀ ಲೆಕ್ಕ..! ಎಲ್ಲಿ ಹೋಯ್ತು ಎರಡು ತಿಂಗಳ ಗೃಹಲಕ್ಷ್ಮೀ ದುಡ್ಡು..?
23:47ಮೈಸೂರು ಮಲ್ಲಿಗೆ! ಕಂಡವರ ಹೆಂಡತಿ ಜೊತೆ ಪೊಲೀಸಪ್ಪನ ಲವ್ವಿಡವ್ವಿ! ಅವಳ ರೀಲ್ಸ್​​ ನೋಡಿ ದಂಗಾದ ಆಂಟಿ ಗಂಡ!