ಬಿಜೆಪಿ ಶಾಸಕರಿಂದ ಆಯ್ತು ರೂಲ್ಸ್ ಬ್ರೇಕ್ : ಬರ್ತಡೆಯಲ್ಲಿ ಎಲ್ಲಾ ಮರೆತರು

Published : Nov 17, 2020, 07:48 AM IST
ಬಿಜೆಪಿ ಶಾಸಕರಿಂದ ಆಯ್ತು ರೂಲ್ಸ್ ಬ್ರೇಕ್ : ಬರ್ತಡೆಯಲ್ಲಿ ಎಲ್ಲಾ ಮರೆತರು

ಸಾರಾಂಶ

ಬಿಜೆಪಿ ಶಾಸಕರೋರ್ವರು ಎಲ್ಲಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಜನ್ಮ ದಿನ ಆಚರಣೆ ವೇಳೆ ಎಲ್ಲವನ್ನು ಮರೆತು ಎಂಜಾಯ್ ಮಾಡಿದ್ದಾರೆ. 

ಧಾರವಾಡ (ನ.17):  ಶಾಸಕರಿಂದಲೇ ಕೊರೊನಾ ರೂಲ್ಸ್ ಬ್ರೆಕ್ ಆಗಿದ್ದು,  ಧಾರವಾಡ ಗ್ರಾಮೀಣ ಶಾಸಕ ಅಮೃತ ದೇಸಾಯಿಂದ ಅದ್ದೂರಿಯಾಗಿ ಜನ್ಮ ದಿನ ಆಚರಣೆ ಮಾಡಿಕೊಂಡಿದ್ದಾರೆ. 

 ತಮ್ಮ ಹುಟ್ಟಿದ ಹಬ್ಬವನ್ನ ತಮ್ಮ ನಿವಾಸದಲ್ಲಿಯೇ ಆಚರಣೆ ಮಾಡಿಕೊಂಡಿದ್ದಾರೆ.  ಈ ವೇಳೆ ಶಾಸಕ ಅಮೃತ ದೇಸಾಯಿ  ಮಾಸ್ಕ್ ಹಾಗೂ ಸೋಶಿಯಲ್ ಡಿಸ್ಟೆನ್ಸ್ ಎಲ್ಲವನ್ನೂ ಮರೆತಿದ್ದಾರೆ. 

ಬೈ ಎಲೆಕ್ಷನ್: ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ 3 ಹೆಸರು ಶಿಫಾರಸು..! .
 
ಕೊರೋನಾ ಸಂದರ್ಭದಲ್ಲಿಯೂ ಶಾಸಕ ಅಮೃತ ದೇಸಾಯಿ ಈ ರೀತಿ ನಡೆದುಕೊಂಡಿದ್ದು, ಜನರಿಗೊಂದು ನ್ಯಾಯ, ಶಾಸಕರಿಗೊಂದು ನ್ಯಾಯವೇ ಎನ್ನುವ ಪ್ರಶ್ನೆ ಮೂಡಿದೆ.

ಜನರು ಇದೆ ತಪ್ಪು ಮಾಡಿದರೆ ಅವರಿಗೆ ಪೈನ್ ಹಾಕುತ್ತಾರೆ. ಆದರೆ  ಜನಪ್ರತಿನಿಧಿಗಳು ತಪ್ಪು ಮಾಡಿದರೆ ಕೆಳೋರು ಯಾರು ಎಂಬ ಪ್ರಶ್ನೆ ಮೂಡಿದೆ. 

PREV
click me!

Recommended Stories

ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!
ದೇವರೇ.. ದರ್ಶನ್ ಸಂಕಷ್ಟ ದೂರವಾಗಲಿ: ಮಗನಿಗಾಗಿ ವಿಶೇಷ ಪೂಜೆ ಸಲ್ಲಿಸಿದ ತಾಯಿ ಮೀನಾ ತೂಗುದೀಪ