ಫೋನ್ ಪೇ ಮೂಲಕ ಲಂಚ : ಪಿಎಸ್‌ಐ ಅಮಾನತು

Kannadaprabha News   | Asianet News
Published : Sep 10, 2021, 02:29 PM ISTUpdated : Sep 10, 2021, 03:24 PM IST
ಫೋನ್ ಪೇ ಮೂಲಕ ಲಂಚ : ಪಿಎಸ್‌ಐ ಅಮಾನತು

ಸಾರಾಂಶ

 ಪೋನ್ ಪೇ ಮೂಲಕ ಆನ್‌ಲೈನ್ ಲಂಚಾವತಾರ ಆರೋಪದಡಿಯಲ್ಲಿ ಗುಬ್ಬಿ ಪಿಎಸ್‌ಐ ಸಸ್ಪೆಂಡ್  ಗುಬ್ಬಿ ಪೊಲೀಸ್ ಠಾಣೆಯ ಪಿಎಸ್‌ಐ ಜ್ಞಾನಮೂರ್ತಿ ಸಸ್ಪೆಂಡ್ 

ತುಮಕೂರು  (ಸೆ.10):  ಪೋನ್ ಪೇ ಮೂಲಕ ಆನ್‌ಲೈನ್ ಲಂಚಾವತಾರ ಆರೋಪದಡಿಯಲ್ಲಿ ಗುಬ್ಬಿ ಪಿಎಸ್‌ಐ ಸಸ್ಪೆಂಡ್ ಮಾಡಲಾಗಿದೆ.  ಗುಬ್ಬಿ ಪೊಲೀಸ್ ಠಾಣೆಯ ಪಿಎಸ್‌ಐ ಜ್ಞಾನಮೂರ್ತಿ ಸಸ್ಪೆಂಡ್ ಆಗಿದ್ದಾರೆ. 

ಕಳೆದ ವಾರ ವಿನಾಕಾರಣ ಮ್ಯಾಕ್ಸಿಕ್ಯಾಬ್ ತಡೆದು ಕಿರುಕುಳ ನೀಡಿದ್ದ ಆರೋಪ ಎದುರಿಸುತ್ತಿದ್ದ ಪಿಎಸ್‌ಐ ಜ್ಞಾನಮೂರ್ತಿ  ಕ್ಯಾಬ್ ಚಾಲಕನಿಂದ 7 ಸಾವಿರ ರೂ ಫೋನ್ ಪೇ ಮೂಲಕ ಹಣ ಪಡೆದಿದ್ದರೆನ್ನಲಾಗಿದೆ.  

ರಜೆ ನೀಡಲು ಲಂಚ ಕೇಳಿದ ಸಾರಿಗೆ ಅಧಿಕಾರಿ ಅರೆಸ್ಟ್‌

ಜೀಪ್ ಚಾಲಕ ಕರಿಯಪ್ಪರ ನಂಬರ್ ಗೆ ಫೋನ್ ಪೇ ಮಾಡಿಸಿಕೊಂಡದ್ದ ಪಿಎಸ್ ಐ ಜ್ಞಾನ ಮೂರ್ತಿ ವಿರುದ್ಧ ದೌರ್ಜನ್ಯ ಮಾಡಿದ್ದಾರೆಂದು ಆರೋಪಿಸಿ  ಪ್ರತಿಭಟನೆ ನಡೆಸಲಾಗಿತ್ತು. ಚಾಲಕರು ಕರಿಯಪ್ಪ ವಿರುದ್ಧ ಪ್ರತಿಘಟನೆ ನಡೆಸಿದ್ದರು. 

ಈ ಪ್ರಕರಣ ಸಂಬಂಧ ಪಿಎಸ್‌ಐ ಅಮಾನತು ಮಾಡಿ ತುಮಕೂರು ಎಸ್‌ಪಿ ರಾಹುಲ್ ಕುಮಾರ್ ಶಹಾಪುರ್ ಆದೇಶ ನೀಡಿದ್ದಾರೆ.

PREV
click me!

Recommended Stories

ವಿಜಯಲಕ್ಷ್ಮಿಗೆ ನಿಂದನೆ ಪ್ರಕರಣ, ಆರೋಪಿಗಳಿಗೆ ಜಾಮೀನು ಸಿಗದಂತೆ ಚಾರ್ಜ್‌ಶೀಟ್‌ಗೆ ಮುಂದಾದ ಸೈಬರ್ ಪೊಲೀಸರು
ಬೆಂಗಳೂರು to ಹುಬ್ಬಳ್ಳಿ ವಂದೇ ಭಾರತ್, ಜನಶತಾಬ್ದಿ ಸೇರಿ ಒಟ್ಟು 7 ರೈಲು ರದ್ದು! ಯಾವ ಜಿಲ್ಲೆಗಳಿಗೆ ಎಫೆಕ್ಟ್?