ಸಂತ್ರಸ್ತರಿಗೆ ಸೂಕ್ತ ಸೌಲಭ್ಯ ಕಲ್ಪಿಸಿ; ಬೆಳೆಹಾನಿಗೆ ಪರಿಹಾರ ನೀಡಿ: ಯಡಿಯೂರಪ್ಪ

Aug 19, 2018, 6:09 PM IST

ಪ್ರವಾಹ ಹಾಗೂ ಭೂಕುಸಿತದಿಂದ ತತ್ತರಿಸಿರುವ ಕೊಡಗು ಜಿಲ್ಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿದ್ದಾರೆ. ಸಂತ್ರಸ್ತರನ್ನು ಭೇಟಿಯಾದ ಯಡಿಯೂರಪ್ಪ, ನೆರವು ನೀಡಲು ಬಿಜೆಪಿಯು ಎಲ್ಲ ರೀತಿಯಲ್ಲಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.