ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ, ಹೊತ್ತಿ ಉರಿದ ಅರಣ್ಯ

Published : Feb 15, 2020, 11:04 PM ISTUpdated : Feb 15, 2020, 11:12 PM IST
ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ, ಹೊತ್ತಿ ಉರಿದ ಅರಣ್ಯ

ಸಾರಾಂಶ

ನೆಲಮಂಗಲದ ಶಿವಗಂಗೆ ಬೆಟ್ಟದಲ್ಲಿ ಬೆಂಕಿ/ ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣ/ ಬೆಂಕಿ ನಂದಿಸಲು ಅಗ್ನಿಶಾಮಕ ದಳ ದೌಡು

ನೆಲಮಂಗಲ(ಫೆ. 15)  ಬೆಂಗಳೂರಿಗರ ನೆಚ್ಚಿನ ಪ್ರವಾಸಿ ತಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ದಕ್ಷಿಣ ಕಾಶಿ  ಎಂದೇ ಕರೆಸಿಕೊಂಡಿರುವ ಶಿವಗಂಗೆ ಬೆಟ್ಟಿದಲ್ಲಿ ಅಗ್ನಿ ಕಾಣಿಸಿಕೊಂಡಿದೆ.

ಆಸ್ಟ್ರೇಲಿಯಾ ಕಾಡ್ಗಿಚ್ಚು ಕೊಟ್ಟ ಎಚ್ಚರಿಕೆ ಏನು?

ಎಕರೆಗಟ್ಟಲೆ ಭೂಮಿಯನ್ನು ಬೆಂಕಿ ಆವರಿಸಿದೆ. ಕಾಡು ಪ್ರಾಣಿಗಳ ವಾಸಸ್ಥಾನವಾಗಿರುವ ಶಿವಗಂಗೆ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಆತಂಕ ತಂದಿದೆ.

ಒಂದು ಗಂಟೆಯಿಂದ ಹೊತ್ತಿ ಉರಿಯುತ್ತಿರುವ ಬೆಂಕಿಯ ಜ್ವಾಲೆ ನಂದಿಸಲು ಸ್ಥಳಕ್ಕೆ ನೆಲಮಂಗಲ ಅಗ್ನಿಶಾಮಕ ದಳ ದೌಡಾಯಿಸಿದೆ. 

PREV
click me!

Recommended Stories

ತಹಸೀಲ್ದಾರ್ ಅವಮಾನಿಸಿದ ಶಾಸಕ ಬೇಳೂರು ಗೋಪಾಲಕೃಷ್ಣ ನಡೆಗೆ ಮಾಜಿ ಸಚಿವ ಹರತಾಳು ಹಾಲಪ್ಪ ಆಕ್ರೋಶ!
Shivamogga: ದುರ್ಯೋಧನನ ರೀತಿ ಸರೋವರದಲ್ಲಿ ಅಡಗಿಕೊಳ್ಳಲು ಯತ್ನಿಸಿದ ಕ್ರಿಮಿನಲ್‌ನನ್ನು ಬಂಧಿಸಿದ ಭದ್ರಾವತಿ ಪೊಲೀಸ್‌