ಸಂಪುಟ ಕಗ್ಗಂಟಲ್ಲ, ಎಲ್ಲವನ್ನೂ ನಿರ್ಧರಿಸಿದ್ಯಂತೆ ಹೈಕಮಾಂಡ್..!

Suvarna News   | Asianet News
Published : Jan 16, 2020, 01:48 PM IST
ಸಂಪುಟ ಕಗ್ಗಂಟಲ್ಲ, ಎಲ್ಲವನ್ನೂ ನಿರ್ಧರಿಸಿದ್ಯಂತೆ ಹೈಕಮಾಂಡ್..!

ಸಾರಾಂಶ

ಸಂಪುಟ ರಚನೆ ಕಗ್ಗಂಟು ಅಲ್ಲ. ಇದೊಂದು ಸ್ಪರ್ಧೆ ಇರುವಂತಹ ಜಾಗ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ನಾವೆಲ್ಲ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಮೈಸೂರಿನಲ್ಲಿ ಶಾಸಕ ರಾಮ್‌ದಾಸ್ ಹೇಳಿದ್ದಾರೆ.

ಮೈಸೂರು(ಜ.16): ಸಂಪುಟ ರಚನೆ ಕಗ್ಗಂಟು ಅಲ್ಲ. ಇದೊಂದು ಸ್ಪರ್ಧೆ ಇರುವಂತಹ ಜಾಗ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ನಾವೆಲ್ಲ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಮೈಸೂರಿನಲ್ಲಿ ಶಾಸಕ ರಾಮ್‌ದಾಸ್ ಹೇಳಿದ್ದಾರೆ.

ಸಂಪುಟ ರಚನೆ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕ ರಾಮ್‌ದಾಸ್‌ ಸಂಪುಟ ರಚನೆಯಲ್ಲಿ ಯಾವುದೆ ಕಗ್ಗಂಟಿಲ್ಲ. ಈಗಾಗಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ನಿರ್ಧರಿಸಿದೆ. ನಾವೆಲ್ಲರೂ ಅದಕ್ಕೆ ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ.

ಮೈಸೂರು: ಪಾಲಿಕೆಯಲ್ಲಿ ಮುಂದುವರಿಯುತ್ತಾ 'ಕೈ', 'ತೆನೆ' ಮೈತ್ರಿ..? ಸಾರಾ ಕೊಟ್ರು ಹಿಂಟ್

ಎಲ್ಲಿ ಸೈಲೆಂಟ್ ಆಗಿ ಕೆಲಸ ಮಾಡುತ್ತಾರೋ ಅಲ್ಲಿ ಸಾಮರಸ್ಯ ಕಾಣುತ್ತೇವೆ. ಸಂಪುಟದಲ್ಲಿ ಆಪೇಕ್ಷೆ ಪಡುವವರು ಹೇಳಿಕೆ ನೀಡೋದರಲ್ಲಿ ತಪ್ಪೇನಿಲ್ಲ. ಯಡಿಯೂರಪ್ಪ ಅವರು ಸ್ವತಂತ್ರರು. ಅವರು ನಮ್ಮ ತಂದೆ ಸ್ಥಾನದಲ್ಲಿ ಇದ್ದಾರೆ. ಅವರು ಯಾವುದೇ ನಿರ್ಧಾರ ತಗೆದುಕೊಂಡರು ನಾವು ಬದ್ಧರಾಗಿರುತ್ತೇವೆ ಎಂದಿದ್ದಾರೆ.

PREV
click me!

Recommended Stories

ಸಿಎಂ ಗೊಂದಲಕ್ಕೆ ಮತ್ತೆ ಬೆಂಕಿ: ಸಿದ್ದರಾಮಯ್ಯ 5 ವರ್ಷ ಸಿಎಂ, ಬದಲಾದರೆ ಡಿಕೆಶಿ ಒಬ್ರೇ ರೇಸ್‌ನಲ್ಲಿಲ್ಲ..; - ಕೆಎನ್ ರಾಜಣ್ಣ
ಬೆಂಗಳೂರು ಜನರಿಗೆ ಹೊಟ್ಟೆತುಂಬಾ ಬಿರಿಯಾನಿ ಬಾಡೂಟ ಕೊಟ್ಟ ಕುಟುಂಬ ಸಾಲದ ಸುಳಿಗೆ ಸಿಲುಕಿ ಆತ್ಮ*ಹತ್ಯೆ!