ಕಾವೇರಿ ನೀರು ಬಿಡುವ ತೀರ್ಪಿಗೆ ಖಂಡನೆ

Published : Sep 01, 2023, 08:12 AM IST
ಕಾವೇರಿ ನೀರು ಬಿಡುವ ತೀರ್ಪಿಗೆ ಖಂಡನೆ

ಸಾರಾಂಶ

ಕಾವೇರಿ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ಸಂಗ್ರಹಿಸಿದ್ದ ನೀರಿನಲ್ಲಿ ತಲಾ 10 ಅಡಿ ಕಡಿಮೆಯಾಗಿದ್ದರೂ ಒಳ ಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಪ್ರತಿದಿನ 5000 ಕ್ಯುಸೆಕ್‌ ನೀರು ಬಿಡುವಂತೆ ಕಾವೇರಿ ಜಲ ನಿಯಂತ್ರಣ ಪ್ರಾಧಿಕಾರ ಆದೇಶಿಸಿರುವುದು ಖಂಡನೀಯ ಎಂದು ಕನ್ನಡ ಕ್ರಿಯಾ ಸಮಿತಿ ತಿಳಿಸಿದೆ.

  ಮೈಸೂರು : ಕಾವೇರಿ ಮತ್ತು ಕಬಿನಿ ಅಣೆಕಟ್ಟುಗಳಲ್ಲಿ ಸಂಗ್ರಹಿಸಿದ್ದ ನೀರಿನಲ್ಲಿ ತಲಾ 10 ಅಡಿ ಕಡಿಮೆಯಾಗಿದ್ದರೂ ಒಳ ಹರಿವಿಗಿಂತ ಹೆಚ್ಚಿನ ಪ್ರಮಾಣದಲ್ಲಿ ಅಂದರೆ ಪ್ರತಿದಿನ 5000 ಕ್ಯುಸೆಕ್‌ ನೀರು ಬಿಡುವಂತೆ ಕಾವೇರಿ ಜಲ ನಿಯಂತ್ರಣ ಪ್ರಾಧಿಕಾರ ಆದೇಶಿಸಿರುವುದು ಖಂಡನೀಯ ಎಂದು ಕನ್ನಡ ಕ್ರಿಯಾ ಸಮಿತಿ ತಿಳಿಸಿದೆ.

ಸಂಕಷ್ಟಕಾಲವೆಂದು ತಿಳಿದಿದ್ದರೂ ಸೂಕ್ತ ನ್ಯಾಯ ಒದಗಿಸದೆ ಪ್ರಾಧಿಕಾರವು ಕರ್ನಾಟಕಕ್ಕೆ  ಅನ್ಯಾಯ ಮಾಡಿದೆ. ಇದರ ಬಗ್ಗೆ ಹೋರಾಟ ಮಾಡಲು ಮೈಸೂರಿನ ಕಾವೇರಿ ಕ್ರಿಯಾ ಸಮಿತಿ ಮುಂದಾಗಬೇಕು ಎಂದು ಕನ್ನಡ ಕ್ರಿಯಾ ಸಮಿತಿ ಅಧ್ಯಕ್ಷ ಮ.ಗು. ಸದಾನಂದಯ್ಯ, ಪ್ರಧಾನ ಕಾರ್ಯದರ್ಶಿ ಸ.ರ. ಸುದರ್ಶನ ಒತ್ತಾಯಿಸಿದ್ದಾರೆ.

PREV
Read more Articles on
click me!

Recommended Stories

ದರ್ಶನ್ ಇಲ್ದೇ ಇರುವಾಗ ಕೆಲವೊಬ್ರು ಏನೇನೋ ಮಾತಾಡ್ತಾರೆ: ಕಿಚ್ಚ ಸುದೀಪ್‌ಗೆ ಪರೋಕ್ಷವಾಗಿ ಟಕ್ಕರ್ ಕೊಟ್ರಾ ವಿಜಯಲಕ್ಷ್ಮಿ
ರಸಗೊಬ್ಬರ ಬಳಕೆ ಕಡಿಮೆ ಮಾಡಿ, ಮಣ್ಣಿನ ಆರೋಗ್ಯ ಕಾಪಾಡಿ: ಸಿಎಂ ಸಿದ್ದರಾಮಯ್ಯ ಸಲಹೆ