ಸಚಿವ ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡ 'ಕೈ' ಮುಖಂಡ

Published : Mar 07, 2020, 04:34 PM ISTUpdated : Mar 07, 2020, 05:46 PM IST
ಸಚಿವ ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡ 'ಕೈ' ಮುಖಂಡ

ಸಾರಾಂಶ

ಕಾಂಗ್ರೆಸ್ ಮುಖಂಡ ಬಿಜೆಪಿ ಸಚಿವ ಕೆ. ಸಿ. ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.  

ಮಂಡ್ಯ(ಮಾ.07): ಕಾಂಗ್ರೆಸ್ ಮುಖಂಡ ಬಿಜೆಪಿ ಸಚಿವ ಕೆ. ಸಿ. ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸಚಿವ ನಾರಾಯಣಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದ ಕಲಾಮಂದಿರದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ವೇದಿಕೆ ಹಂಚಿಕೊಂಡಿದ್ದಾರೆ.

ಮುಖಂಡನಿಗೆ ಕೋಟಿ-ಕೋಟಿ ಪಂಗನಾಮ ಹಾಕಿದ ಗೋಲ್ಡ್‌ ಮ್ಯಾನ್..!

ಚಲುವರಾಯಸ್ವಾಮಿ ಸಚಿವರಿಗೆ ಬೆಳ್ಳಿ ಗದೆ ನೀಡಿ ಗೌರವಿಸಿದ್ದಾರೆ. ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಚಲುವರಾಯಸ್ವಾಮಿ ಸಪೋರ್ಟ್ ಮಾಡಿದ್ರು ಎಂಬ ಮಾತುಗಳು ಕೇಳಿಬಂದಿತ್ತು.

ನಾರಾಯಣಗೌಡ್ರನ್ನು ಗೆಲ್ಲಿಸಲು ಚಲುವರಾಯಸ್ವಾಮಿ ಪರೋಕ್ಷವಾಗಿ ದುಡಿಯುತ್ತಿದ್ದಾರೆಂದು ಜೆಡಿಎಸ್ ನಾಯಕರು ಆರೋಪಿಸಿದ್ದರು. ನಾರಾಯಣಗೌಡ ಸಚಿವರಾದ ಬಳಿಕ‌‌ ಒಂದೇ ವೇದಿಕೆಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

.ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಹಾಡುತ್ತಾ, ಆಡುತ್ತಾ ಇಂಗ್ಲಿಷ್ ಕಲಿಕೆ: ಮುದ್ದಾಬಳ್ಳಿ ಮಕ್ಕಳ ನೆಚ್ಚಿನ ಶಿಕ್ಷಕ ಮಹ್ಮದ್ ಇಸ್ಮಾಯಿಲ್
ಪಾಠ ಹೇಳುವುದಷ್ಟೇ ಅಲ್ಲ, ಶಾಲೆಯನ್ನೇ ಬದಲಿಸಿದ ಶಿಕ್ಷಕ: ಮಕ್ಕಳ ಕಲಿಕೆಗೆ ಹೊಸ ಸ್ಪರ್ಶ!