ಸಚಿವ ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡ 'ಕೈ' ಮುಖಂಡ

Suvarna News   | Asianet News
Published : Mar 07, 2020, 04:34 PM ISTUpdated : Mar 07, 2020, 05:46 PM IST
ಸಚಿವ ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡ 'ಕೈ' ಮುಖಂಡ

ಸಾರಾಂಶ

ಕಾಂಗ್ರೆಸ್ ಮುಖಂಡ ಬಿಜೆಪಿ ಸಚಿವ ಕೆ. ಸಿ. ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.  

ಮಂಡ್ಯ(ಮಾ.07): ಕಾಂಗ್ರೆಸ್ ಮುಖಂಡ ಬಿಜೆಪಿ ಸಚಿವ ಕೆ. ಸಿ. ನಾರಾಯಣ ಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಚಲುವರಾಯಸ್ವಾಮಿ ಸಚಿವ ನಾರಾಯಣಗೌಡ ಜೊತೆ ವೇದಿಕೆ ಹಂಚಿಕೊಂಡಿದ್ದಾರೆ. ಮಂಡ್ಯದ ಕಲಾಮಂದಿರದಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಾಯಕರು ವೇದಿಕೆ ಹಂಚಿಕೊಂಡಿದ್ದಾರೆ.

ಮುಖಂಡನಿಗೆ ಕೋಟಿ-ಕೋಟಿ ಪಂಗನಾಮ ಹಾಕಿದ ಗೋಲ್ಡ್‌ ಮ್ಯಾನ್..!

ಚಲುವರಾಯಸ್ವಾಮಿ ಸಚಿವರಿಗೆ ಬೆಳ್ಳಿ ಗದೆ ನೀಡಿ ಗೌರವಿಸಿದ್ದಾರೆ. ಕೆ.ಆರ್. ಪೇಟೆ ಉಪಚುನಾವಣೆಯಲ್ಲಿ ಬಿಜೆಪಿಗೆ ಚಲುವರಾಯಸ್ವಾಮಿ ಸಪೋರ್ಟ್ ಮಾಡಿದ್ರು ಎಂಬ ಮಾತುಗಳು ಕೇಳಿಬಂದಿತ್ತು.

ನಾರಾಯಣಗೌಡ್ರನ್ನು ಗೆಲ್ಲಿಸಲು ಚಲುವರಾಯಸ್ವಾಮಿ ಪರೋಕ್ಷವಾಗಿ ದುಡಿಯುತ್ತಿದ್ದಾರೆಂದು ಜೆಡಿಎಸ್ ನಾಯಕರು ಆರೋಪಿಸಿದ್ದರು. ನಾರಾಯಣಗೌಡ ಸಚಿವರಾದ ಬಳಿಕ‌‌ ಒಂದೇ ವೇದಿಕೆಯಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ.

.ಮಾರ್ಚ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

PREV
click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ