ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಅವರಿದ್ದ ಕಾರು ಅಪಘಾತ

Published : Apr 14, 2021, 12:27 PM ISTUpdated : Apr 14, 2021, 03:38 PM IST
ದಾವಣಗೆರೆ: ಮಾಜಿ ಸಚಿವ ಯುಟಿ ಖಾದರ್ ಅವರಿದ್ದ ಕಾರು ಅಪಘಾತ

ಸಾರಾಂಶ

ಅಪಾಯದಿಂದ ಪಾರಾದ ಯುಟಿ ಖಾದರ್| ದಾವಣಗೆರೆ ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ನಡೆದ ಅಪಘಾತ| ಮುಂದೆ ಹೋಗುತ್ತಿದ್ದ ಕಂಟೇನೈರ್‌ಗೆ ಡಿಕ್ಕಿ ಹೊಡೆದ ಕಾರು| ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ| 

ದಾವಣಗೆರೆ(ಏ.14): ಕಾಂಗ್ರೆಸ್‌ ಮುಖಂಡ ಹಾಗೂ ಮಾಜಿ ಸಚಿವ ಯುಟಿ ಖಾದರ್ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ದಾವಣಗೆರೆ ಆನಗೋಡು ಮಧ್ಯೆ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಇಂದು(ಬುಧವಾರ) ನಡೆದಿದೆ. ಯು.ಟಿ.ಖಾದರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

"

ಯುಟಿ ಖಾದರ್ ಅವರಿದ್ದ ಕಾರು ವೇಗವಾಗಿ ಚಲಿಸಿ ಮುಂದೆ ಹೋಗುತ್ತಿದ್ದ ಕಂಟೇನೈರ್‌ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಡ್ರೈವರ್‌ಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. 

ಬಿಎಸ್‌ವೈ ನಾಯಕ ಸಮಾಜದ ಕಿವಿಗೆ ಹೂವು ಇಡ್ತಿದ್ದಾರೆ: ಸಿಎಂಗೆ ಎಚ್ಚರಿಕೆ ಕೊಟ್ಟ ಸ್ವಾಮೀಜಿ

ಘಟನಾ ಸ್ಥಳಕ್ಕೆ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದ ಬಳಿಕ ಯುಟಿ ಖಾದರ್ ಬೇರೊಂದು ವಾಹನದ ಮೂಲಕ ಬೆಂಗಳೂರಿಗೆ ತೆರಳಿದ್ದಾರೆ.
 

PREV
click me!

Recommended Stories

Siddaramaiah: ಅಚ್ಚೇ ದಿನ್ ಎಲ್ಲಿ, 15 ಲಕ್ಷ ಎಲ್ಲಿ? ಬಿಜೆಪಿಗೆ ಸವಾಲೆಸೆದು ತಮ್ಮ ರಾಜೀನಾಮೆ ಸತ್ಯ ಬಿಚ್ಚಿಟ್ಟ ಮಾಜಿ ಸಿಎಂ!
Gowrishankar SRG: ಕನ್ನಡದ ಅತ್ಯುತ್ತಮ ನಟ ಪ್ರಶಸ್ತಿ, 'ಕೆರೆಬೇಟೆ' ಸಿನಿಮಾ ನಾಯಕನಿಗೆ ಫಿಲ್ಮ್‌ಫೇರ್