ಕೂಲಿ ಕೊಡುವುದಾಗಿ ಕರೆಸಿ ನಡುರಸ್ತೆಯಲ್ಲಿಯೇ ದಂಪತಿಗೆ ಥಳಿತ

Suvarna News   | Asianet News
Published : Jan 09, 2020, 02:49 PM IST
ಕೂಲಿ ಕೊಡುವುದಾಗಿ ಕರೆಸಿ ನಡುರಸ್ತೆಯಲ್ಲಿಯೇ ದಂಪತಿಗೆ ಥಳಿತ

ಸಾರಾಂಶ

ಕೂಲಿ ಕೊಡೋದಾಗಿ ಕರೆಸಿ ದಂಪತಿಗೆ ನಡು ರಸ್ತೆಯಲ್ಲಿಯೇ ಮನ ಬಂದಂತೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. 

ಚಿಕ್ಕಮಗಳೂರು [ಜ.09]: ಹಣದ ವಿಚಾರಕ್ಕೆ ನಡುರಸ್ತೆಯಲ್ಲಿಯೇ ಸಂಬಂಧಿಕರ ನಡುವೆ ಮಾರಾಮಾರಿ ನಡೆದಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. 

ಚಿಕ್ಕಮಗಳೂರು ನಗರದ ಹೌಸಿಂಗ್  ಬೋರ್ಡ್ ಬಳಿಯಲ್ಲಿ ಕೂಲಿ ಕೇಳಿದ್ದಕ್ಕೆ ಸಂಬಂಧಿಕರಿಂದಲೇ ದಂಪತಿಗೆ ನಡು ರಸ್ತೆಯಲ್ಲಿಯೇ ಮನ ಬಂದಂತೆ ಥಳಿಸಲಾಗಿದೆ. 

ಕೂಲಿ ನೀಡುವುದಾಗಿ ವೆಂಖಟೇಶ್ - ಸುಧಾ ದಂಪತಿಯನ್ನು ಕರೆಸಿಕೊಂಡು ಸಂಬಂಧಿಕರು ಮನ ಬಂದಂತೆ ಥಳಿಸಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಧರ್ಮ ಎಂಬುವರ ಹಂದಿ ಫಾರ್ಮ್ ನಲ್ಲಿ ದಂಪತಿ ಕಾರ್ಯ ನಿರ್ವಹಿಸುತ್ತಿದ್ದು, ವೆಂಕಟೇಶ್ ಸಂಬಂಧಿಯಾದ ಧರ್ಮರಿಂದ ಹಲ್ಲೆ ನಡೆದಿದ್ದಾಗಿ ಆರೋಪಿಸಲಾಗಿದೆ. 

ಯುವತಿ ಜೊತೆ ಲವ್ವಿ ಡವ್ವಿ : ಫೋಟೊ ವೈರಲ್ ಆಗುತ್ತಿದ್ದಂತೆ ಚರ್ಚ್ ಬಿಟ್ಟು ಓಡಿದ ಫಾದರ್...

ಹಲ್ಲೆಗೊಳಗಾದ ದಂಪತಿ ವೆಂಕಟೇಶ್ ಹಾಗೂ ಸುಧಾ ದಂಪತಿ ಜಿಲ್ಲಾಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಸದ್ಯ ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

PREV
click me!

Recommended Stories

ಡೆವಿಲ್ ಬ್ಯಾನರ್‌ನಲ್ಲಿ 'ಡಾ.ಅಂಬೇಡ್ಕರ್ ತಲೆಮೇಲೆ ಕೊಲೆ ಆರೋಪಿ' ಕೂರಿಸಿದ ಅಂದಾಭಿಮಾನಿಗಳು!
ರೈಲ್ವೆ ಮೂಲಸೌಕರ್ಯ ಅಭಿವೃದ್ಧಿಪಡಿಸಲು ಮೋದಿಯಿಂದ ಬದ್ಧತೆಯ ಕಾರ್ಯ: ಸಂಸದ ಬಿ.ವೈ.ರಾಘವೇಂದ್ರ