ಗಂಗಾವತಿ: ಚಿರತೆ ದಾಳಿಗೆ ಹಸು ಸಾವು, ಆತಂಕದಲ್ಲಿ ಜನತೆ

Published : Aug 18, 2023, 10:00 PM IST
ಗಂಗಾವತಿ: ಚಿರತೆ ದಾಳಿಗೆ ಹಸು ಸಾವು, ಆತಂಕದಲ್ಲಿ ಜನತೆ

ಸಾರಾಂಶ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿಯ ರುಷಿಮುಖ ಪರ್ವತ ಬಳಿ ನಡೆದ ಘಟನೆ 

ಗಂಗಾವತಿ(ಆ.18): ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಹನುಮನಹಳ್ಳಿಯ ರುಷಿಮುಖ ಪರ್ವತ ಬಳಿ ಹಸು ಮೇಲೆ ಚಿರತೆ ದಾಳಿ ಮಾಡಿದ ಪರಿಣಾಮವಾಗಿ ಸ್ಥಳದಲ್ಲಿ ಹಸು ಮೃತಪಟ್ಟ ಘಟನೆ ಇಂದು(ಶುಕ್ರವಾರ) ನಡೆದಿದೆ.

ವಿರೂಪಾಕ್ಷಿ ಎನ್ನುವರಿಗೆ ಸೇರಿದ್ದ ಹಸು ಮೇಯಿಲು ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಗಂಗಾವತಿ: ನಿಸರ್ಗ ಸಂಗೀತ ರತ್ನ ಪ್ರಶಸ್ತಿಗೆ ಡಾ.ಸಿ.ಮಹಾಲಕ್ಷ್ಮಿ-ರಿಜ್ವಾನ್ ಮುದ್ದಾಬಳ್ಳಿ ಆಯ್ಕೆ

ಈ ಭಾಗದಲ್ಲಿ ಮತ್ತೆ ಚಿರತೆ ಹಾವಳಿ ಹೆಚ್ಚಾಗಿದ್ದು, ನಿಯಂತ್ರಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. 

PREV
Read more Articles on
click me!

Recommended Stories

ತುಮಕೂರಿನಲ್ಲಿ ಉದ್ಯಮಿಗೆ ಲಂಚಕ್ಕೆ ಬೇಡಿಕೆ; ಇಬ್ಬರು ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತ ಬಲೆಗೆ!
ಮಂಡ್ಯಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ರಾಜಕೀಯ ಹೊಸ ದಾಳ ಉರುಳಿಸಿದ ದಳಪತಿ!