ರಾಯಚೂರು ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡಲು ತೀರ್ಮಾನ

Published : Jun 12, 2021, 08:56 AM IST
ರಾಯಚೂರು ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡಲು ತೀರ್ಮಾನ

ಸಾರಾಂಶ

* ನಗರಸಭೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ  * ಯರಮರಸ್‌ ಸಮೀಪ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ * ವಿಮಾನ ನಿಲ್ದಾಣಕ್ಕೆ ರಾಯರ ಹೆಸರಿಡಲು ಜಿಲ್ಲೆ ಸಂಸದರು, ಶಾಸಕರು, ಸದಸ್ಯರ ಮನವಿ 

ರಾಯಚೂರು(ಜೂ.12): ಸ್ಥಳೀಯ ಯರಮರಸ್‌ ಸಮೀಪದಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಶ್ರೀರಾಘವೇಂದ್ರ ಸ್ವಾಮಿಗಳ ಹೆಸರನ್ನಿಡಲು ಸ್ಥಳೀಯ ಆಡಳಿತ ನಿರ್ಧರಿಸಿದೆ. 

ಈ ಸಂಬಂಧ ನಗರಸಭೆ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ತೀರ್ಮಾನ ತೆಗೆದುಕೊಳ್ಳಲಾಗಿದೆ. 

ಕೋವಿಡ್ ಬಳಿಕ ರಾಯಚೂರಿನ ಮಗುವಿನಲ್ಲಿ HLH ಹೊಸ ಕಾಯಿಲೆ ಪತ್ತೆ

ನಗರದ ಜಿಪಂ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಸಾಮಾನ್ಯ ಸಭೆಯಲ್ಲಿ ಹೊಸ ವಿಮಾನ ನಿಲ್ದಾಣಕ್ಕೆ ಶ್ರೀರಾಘವೇಂದ್ರ ಸ್ವಾಮಿಗಳ ಹೆಸರನ್ನಿಡುವಂತೆ ಜಿಲ್ಲೆ ಸಂಸದರು, ಶಾಸಕರು, ಸದಸ್ಯರು ಮನವಿ ಮಾಡಿದ್ದು ಇದನ್ನು ಪರಿಗಣಿಸಿ ವಿಮಾನ ನಿಲ್ದಾಣಕ್ಕೆ ರಾಯರ ಹೆಸರನ್ನಿಡಲು ಸಭೆ ನಿರ್ಧರಿಸಿತು.
 

PREV
click me!

Recommended Stories

ಪೊಲೀಸರಿಗೆ ಹೆದರಿ ಓಡುವಾಗ ಘೋರ ದುರಂತ.. ಅನ್ಯಾಯವಾಗಿ ಪ್ರಾಣಬಿಟ್ಟ ರಮೇಶ್‌
Hubli- Dharwad: ಎನ್. ಶಶಿಕುಮಾರ್ ದಿಢೀರ್ ಎಕ್ಸಿಟ್, ಸ್ಥಳ ರಹಿತ ವರ್ಗಾವಣೆ; ಹುಬ್ಬಳ್ಳಿ-ಧಾರವಾಡ ಅವಳಿ ನಗರಕ್ಕೆ ಭೂಷಣ್ ಗುಲಾಬರಾವ್ ಕಮಿಷನರ್