ಮುಳುಗಡೆ ಜಿಲ್ಲೆ ಉಸ್ತುವಾರಿ ಡಿಸಿಎಂ ಕಾರಜೋಳ ಹೆಗಲಿಗೆ

Published : Sep 17, 2019, 02:10 PM IST
ಮುಳುಗಡೆ ಜಿಲ್ಲೆ ಉಸ್ತುವಾರಿ ಡಿಸಿಎಂ ಕಾರಜೋಳ ಹೆಗಲಿಗೆ

ಸಾರಾಂಶ

ಮುಳುಗಡೆ ಜಿಲ್ಲೆ ಉಸ್ತುವಾರಿ ಡಿಸಿಎಂ ಕಾರಜೋಳ ಹೆಗಲಿಗೆ| ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಗೋವಿಂದ ಕಾರಜೋಳ ಅವರನ್ನು ನೇಮಿಸಿ ರಾಜ್ಯ ಸರಕಾರ ಆದೇಶ| ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲಾ ಉಸ್ತುವಾರಿ ಜವಾಬ್ದಾರಿ ಕಾರಜೋಳ ಹೆಗಲಿಗೆ|

ಬಾಗಲಕೋಟೆ: (ಸೆ. 17) ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರನ್ನು ಬಾಗಲಕೋಟೆ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ರಾಜ್ಯ ಸರಕಾರ ನೇಮಕ ಮಾಡಿದೆ.

ಕಾರಜೋಳ ಅವರಿಗೆ ಬಾಗಲಕೋಟೆ ಜೊತೆಗೆ ಹೆಚ್ಚುವರಿಯಾಗಿ ಕಲಬುರಗಿ ಜಿಲ್ಲಾ ಪ್ರಭಾರರನ್ನು ವಹಿಸಲಾಗಿದೆ.

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರ ಪತನವಾಗಿ ಬಿಜೆಪಿ ಸರಕಾರ ಅಸ್ತಿತ್ವಕ್ಕೆ ಬಂದ ಬರೋಬ್ಬರಿ 53  ದಿನಗಳ ಬಳಿಕ ಸಿಎಂ ಬಿ. ಎಸ್. ಯಡಿಯೂರಪ್ಪ ಅವರು ಜಿಲ್ಲಾ ಉಸ್ತುವಾರಿ ಸಚಿವರನ್ನ ನೇಮಕ ಮಾಡಿದ್ದಾರೆ.  

 

 

PREV
click me!

Recommended Stories

'ರಸ್ತೆ-ಚರಂಡಿ ನಿರ್ಮಾಣದಿಂದ ಬಡವರು ಉದ್ದಾರ ಆಗ್ತಾರಾ?' ಗ್ಯಾರಂಟಿ ಸ್ಕೀಂ ಟೀಕಿಸಿದ ವಿಪಕ್ಷಗಳಿಗೆ ಗೃಹಸಚಿವ ಪರಂ ತಿರುಗೇಟು!
ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ನಿಧನ, ದಾವಣಗೆರೆ ವ್ಯಾಪ್ತಿಯ ಶಾಲೆಗಳಿಗೆ ನಾಳೆ ರಜೆ