ಕರುಣಾನಿಧಿಗೆ ಬೆಂಗಳೂರಿನಲ್ಲೂ ಗೌರವ, ಕೆಂಪೇಗೌಡ ಜಯಂತಿ ಮುಂದಕ್ಕೆ

Published : Aug 07, 2018, 10:43 PM IST
ಕರುಣಾನಿಧಿಗೆ ಬೆಂಗಳೂರಿನಲ್ಲೂ ಗೌರವ, ಕೆಂಪೇಗೌಡ ಜಯಂತಿ ಮುಂದಕ್ಕೆ

ಸಾರಾಂಶ

ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ನಿಧನಕ್ಕೆ ಕರ್ನಾಟಕ ರಾಜಧಾನಿ ಬೆಂಗಳೂರು ಸಹ ಕಂಬನಿ ಮಿಡಿದಿದೆ.

ಬೆಂಗಳೂರು[ಆ.7]  ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ವಿಧಿವಶರಾಗಿದ್ದು ತಮಿಳು ಪ್ರಭಾವ ಜಾಸ್ತಿ ಇರುವ ಬೆಂಗಳೂರಿನ ತಮಿಳು ಏರಿಯಾ ಗಳಲ್ಲಿ ಸಹಜ ಸ್ಥಿತಿಯಿದೆ. ಬಾಣಸವಾಡಿ, ಲಿಂಗರಾಜಪುರ, ಕಾಕ್ಸ್ ಟೌನ್ , ಕಮ್ಮನಹಳ್ಳಿಯ ತಮಿಳು ಏರಿಯಾದಲ್ಲಿ ಸಹಜ ಸ್ಥಿತಿಯಿದೆ. ಕರುಣಾನಿಧಿ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ಬೆಂಗಳೂರು ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಿದ್ದರು. 

ಕರುಣಾನಿಧಿ ನಿಧನಕ್ಕೆ ಕರ್ನಾಟಕ ಪ್ರತಿಕ್ರಿಯಿಸಿದ್ದು ಹೀಗೆ

ಕೆಂಪೇಗೌಡ ಜಯಂತಿ ಮುಂದಕ್ಕೆ
ಬಿಬಿಎಂಪಿಯಿಂದ ನಡೆಸಲಾಗುತ್ತಿದ್ದ ಕೆಂಪೇಗೌಡ ಜಯಂತಿಯನ್ನು ಮುಂದೂಡಲಾಗಿದೆ ಎಂದು ಪಾಲಿಕೆ ಆಯುಕ್ತ ಮಂಜುನಾಥ್​ ಪ್ರಸಾದ್​ ಅಧಿಕೃತ ಮಾಹಿತಿ ನೀಡಿದ್ದು ರಾಜ್ಯದಲ್ಲಿ ಒಂದು ದಿನ ಶೋಕಾಚರಣೆ ನಡೆಯಲಿದೆ. ಎಲ್ಲ ಸರಕಾರಿ ಕಚೇರಿಗಳಲ್ಲಿ ರಾಷ್ಟ್ರಧ್ವಜವನ್ನು ಅರ್ಧ ಮಟ್ಟಕ್ಕೆ ಹಾರಿಸಲು ತೀರ್ಮಾನಿಸಿದ್ದು ಕೇಂದ್ರ ಸರಕಾರ ಕರುಣಾನಿಧಿಗೆ ಗೌರವ ಸೂಚಿಸಿದೆ.

PREV
click me!

Recommended Stories

ಈ ಆಲದ ಮರ ಕಡಿಯಲೆತ್ನಿಸಿದಾಗಲೆಲ್ಲಾ ನಡೆಯುತ್ತೆ ದುರಂತ: ಈ ಸ್ಮಶಾನದ ಗಾಳಿ ನಿಮ್ಮ ಉಸಿರು ಕಟ್ಟಿಸುತ್ತೆ: ಬೆಂಗಳೂರಿನ ಭಯಾನಕ ಸ್ಥಳಗಳಿವು
ದೇಶದಲ್ಲೇ ಮೊದಲು! ಪ್ರತಿಷ್ಠಿತ ISO 50001:2018 ಪ್ರಮಾಣಪತ್ರ ಮುಡಿಗೇರಿಸಿಕೊಂಡ ಬೆಂಗಳೂರು ಜಲಮಂಡಳಿ!