ಕಿದ್ವಾಯಿ ನೂತನ ನಿರ್ದೇಶಕರಾಗಿ ಡಾ.ವಿ‌.ಲೋಕೇಶ್ ನೇಮಕ

Published : Oct 18, 2022, 04:52 PM IST
ಕಿದ್ವಾಯಿ ನೂತನ ನಿರ್ದೇಶಕರಾಗಿ ಡಾ.ವಿ‌.ಲೋಕೇಶ್ ನೇಮಕ

ಸಾರಾಂಶ

ಕಿದ್ವಾಯಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ‌.ವಿ.ಲೋಕೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಬೆಂಗಳೂರು: ಕಿದ್ವಾಯಿ ಸಂಸ್ಥೆಯ ನೂತನ ನಿರ್ದೇಶಕರಾಗಿ ಡಾ‌.ವಿ.ಲೋಕೇಶ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಡಾ.ವಿ.ಲೋಕೇಶ್ ಅವರು  ರೇಡಿಯೇಷನ್ ಅಂಕಾಲಜಿ ವಿಭಾಗದ ಮುಖ್ಯಸ್ಥರು ಹಾಗೂ ಪ್ರಾಧ್ಯಾಪಕರಾಗಿದ್ದು, ನಿನ್ನೆ ಸೋಮವಾರ ದಿನಾಂಕ 17-10-2022 ರಂದು ಅವರು ನಿರ್ದೇಶಕ ಹುದ್ದೆಗೆ ವರದಿ ಮಾಡಿಕೊಂಡಿದ್ದಾರೆ.

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಲ್ಲಿ ಸುಮಾರು 28 ವರ್ಷಗಳಿಂದ ರೇಡಿಯೇಷನ್ ಅಂಕಾಲಜಿ ವಿಭಾಗದಲ್ಲಿ ವಿವಿಧ ವೃಂದದಲ್ಲಿ ಕಾರ್ಯನಿರ್ವಹಿಸಿದ ವಿ.ಲೋಕೇಶ್‌ ಅವರ ವೈದ್ಯಕೀಯ ಕ್ಷೇತ್ರದಲ್ಲಿ  ಸೇವೆ ಅಮೋಘ ಸಾಧನೆಯನ್ನು ಪರಿಗಣಿಸಿ ಡಾ‌.ವಿ.ಲೋಕೇಶ್ ಅವರನ್ನು ರಾಜ್ಯ ಸರ್ಕಾರ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದೆ.
 

PREV
click me!

Recommended Stories

ಗಡೀಪಾರು ಸಂಕಷ್ಟದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ: ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಮಹಾಲಿಂಗೇಶ್ವರ್ ದೇಗುಲದ್ಲಿ ಪ್ರಾರ್ಥನೆ
ಅಧಿವೇಶನದ ಮೊದಲ ದಿನವೇ ಕೇಬಲ್‌ ಆಪರೇಟರ್‌ಗಳಿಗೆ ಸಿಹಿಸುದ್ದಿ ನೀಡಿದ ಇಂಧನ ಸಚಿವ ಕೆಜೆ ಜಾರ್ಜ್‌!