ಧಾರವಾಡ: ಕರ್ನಾಟಕ ವಿವಿಗೆ ಆಗಮಿಸಿದ ಗಜರಾಜ, ಹೌಹಾರಿದ ಜನ..!

Suvarna News   | Asianet News
Published : Apr 18, 2021, 12:58 PM ISTUpdated : Apr 18, 2021, 01:21 PM IST
ಧಾರವಾಡ: ಕರ್ನಾಟಕ ವಿವಿಗೆ ಆಗಮಿಸಿದ ಗಜರಾಜ, ಹೌಹಾರಿದ ಜನ..!

ಸಾರಾಂಶ

ವಿವಿ ಆವರಣದಲ್ಲಿ ಅನೆ ಕಂಡು ಭಯಭೀತರಾದ ಜನರು| ಧಾರವಾಡ ನಗರದಲ್ಲಿರುವ ಕರ್ನಾಟಕ ವಿಶ್ವವಿದ್ಯಾಲಯ| ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು| ಆನೆ ಬಂದಿರುವ ಸುದ್ದಿ ಕೇಳಿ ಕ್ವಾಟರ್ಸ್‌ನಿಂದ ಹೊರಬರದ ಜನ| 

ಧಾರವಾಡ(ಏ.18): ನಗರದ ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಆನೆಯೊಂದು ಕಾಣಿಸಿಕೊಂಡಿದೆ. ವಿವಿಯ ಹಿಂಭಾಗದಲ್ಲಿರುವ ಗೆಸ್ಟ್‌ ಹೌಸ್ ಬಳಿ ಆನೆಯೊಂದು ಓಡಾಡುತ್ತಿದೆ. ಇಂದು(ಭಾನುವಾರ) ಬೆಳಿಗ್ಗೆಯಿಂದ ಆನೆ ನೋಡಿದ ಜನರು ಆತಂಕಗೊಂಡಿದ್ದಾರೆ.

ಆನೆ ಕಾಡಿನಿಂದ ನಾಡಿಗೆ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಆನೆಗಾಗಿ ಅರಣ್ಯ ಇಲಾಖೆಯ ಸಿಬ್ಬಂದಿ ಹುಡುಕಾಟ ನಡೆಸುತ್ತಿದ್ದಾರೆ.

ಕಾಡಾನೆ ಮತ್ತು ಮರಿ ಹಳಿ ದಾಟಲು ರೈಲು ನಿಲ್ಲಿಸಿದ ಚಾಲಕ : ವಿಡಿಯೋ ವೈರಲ್

ವಿಶ್ವವಿದ್ಯಾಲಯದ ಆವರಣದಲ್ಲಿ ಆನೆ ಬಂದಿರುವ ಸುದ್ದಿ ಕೇಳಿ ಕ್ವಾಟರ್ಸ್‌ನಿಂದ ಜನರು ಹೊರಬರೋದಕ್ಕೆ ಹಿಂದೇಟು ಹಾಕುತ್ತಿದ್ದಾರೆ. 
 

PREV
click me!

Recommended Stories

ದ್ವೇಷ ಭಾಷಣ ತಡೆಗೆ ಹೊಸ ಕಾನೂನು: ಈ ಕಾಯ್ದೆ ತರ್ತಿರೋ ಟಾರ್ಗೆಟ್ ನಾನೇ ಎಂದ ಯತ್ನಾಳ್!
'ನಮ್ಮ ವಯಸ್ಸು ಮೀರುತ್ತಿದೆ, ಬೇಗ ಜಾಬ್ ಕರೆಯಲು ಹೇಳಿ ಸರ್' ಪೊಲೀಸ್ ಕಮಿಷನರ್ ಎದುರು ಗಳಗಳನೇ ಅತ್ತ ಕೊಪ್ಪಳ ಯುವತಿ