ಚಿಕ್ಕಮಗಳೂರು: ಕಾಫಿತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಒಂಟಿ ಸಲಗ ಸಾವು

Published : Nov 09, 2024, 03:13 PM IST
ಚಿಕ್ಕಮಗಳೂರು: ಕಾಫಿತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಒಂಟಿ ಸಲಗ ಸಾವು

ಸಾರಾಂಶ

ಚಿಕ್ಕಮಗಳೂರು ಜಿಲ್ಲೆಯಲ್ಲಿ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗಿನ ಹಾವಳಿಯಿಂದ ರೈತರು, ಜನರು ತತ್ತರಿಸಿ ಹೋಗಿದ್ದಾರೆ. ಕಾಫಿತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಒಂಟಿ ಸಲಗ ಸಾವನ್ನಪ್ಪಿದೆ. ಕಳೆದ 3 ದಿನಗಳಿಂದ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ಇತ್ತು. ಬೀಟಮ್ಮ ಗ್ಯಾಂಗ್ ಸಾಕಷ್ಟು ಬೆಳಗಳನ್ನ ನಾಶ ಮಾಡಿವೆ.    

ಚಿಕ್ಕಮಗಳೂರು(ನ.09):  ವಿದ್ಯುತ್ ಸ್ಪರ್ಶಿಸಿ ಬೀಟಮ್ಮ ಗ್ಯಾಂಗಿನ ಒಂದು ಸಲಗ ಸಾವನ್ನಪ್ಪಿದ ಘಟನೆ ತಾಲೂಕಿನ ತುಡುಕೂರು ಬಳಿ ಕಾಫಿತೋಟದಲ್ಲಿ ಇಂದು(ಶನಿವಾರ) ನಡೆದಿದೆ. 

ಜಿಲ್ಲೆಯಲ್ಲಿ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗಿನ ಹಾವಳಿಯಿಂದ ರೈತರು, ಜನರು ತತ್ತರಿಸಿ ಹೋಗಿದ್ದಾರೆ. ಕಾಫಿತೋಟದಲ್ಲಿ ವಿದ್ಯುತ್ ಸ್ಪರ್ಶದಿಂದ ಒಂಟಿ ಸಲಗ ಸಾವನ್ನಪ್ಪಿದೆ. ಕಳೆದ 3 ದಿನಗಳಿಂದ 17 ಕಾಡಾನೆಗಳ ಹಿಂಡು ಬೀಟಮ್ಮ ಗ್ಯಾಂಗ್ ತುಡುಕೂರು ಸುತ್ತಮುತ್ತ ಇತ್ತು. ಬೀಟಮ್ಮ ಗ್ಯಾಂಗ್ ಸಾಕಷ್ಟು ಬೆಳಗಳನ್ನ ನಾಶ ಮಾಡಿವೆ.  

ಚಿಕ್ಕಮಗಳೂರು: ಬೀಟಮ್ಮ ಟೀಂ ದಾಂಧಲೆಗೆ ಜನತೆ ತತ್ತರ, ಕಾಡಾನೆ ಹಾವಳಿಯಿಂದ ಬೆಳೆ ಮಣ್ಣು ಪಾಲು!

17 ರಲ್ಲಿ ಒಂದು ಸಲಗ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  

PREV
Read more Articles on
click me!

Recommended Stories

ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು
ಬಿಡಿಎ ಸೈಟ್ ತಗೊಂಡ್ರೆ ಚಿಪ್ಪೇ ಗತಿ; ಕೆಂಪೇಗೌಡ ಲೇಔಟ್ ಸೈಟ್ ತಗೊಂಡು 15 ವರ್ಷವಾದ್ರೂ ಸೈಟೂ ಇಲ್ಲ, ಸಾಲನೂ ಸಿಗ್ತಿಲ್ಲ!