ಸೋಂಕು ಹೆಚ್ಚಾಗುವ ಭೀತಿ: ಮತ್ತೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ..!

Kannadaprabha News   | Asianet News
Published : Jul 14, 2021, 11:06 AM IST
ಸೋಂಕು ಹೆಚ್ಚಾಗುವ ಭೀತಿ: ಮತ್ತೆ ನಂದಿ ಬೆಟ್ಟ ಪ್ರವೇಶಕ್ಕೆ ನಿರ್ಬಂಧ..!

ಸಾರಾಂಶ

* ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿ * ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ *  ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಅವಕಾಶ  

ಚಿಕ್ಕಬಳ್ಳಾಪುರ(ಜು.14): ನಂದಿಗಿರಿಧಾಮ ವೀಕ್ಷಣೆಗೆ ವಾರಾಂತ್ಯದಲ್ಲಿ ನಿಷೇಧ ಹೇರಲಾಗಿದೆ. 

ವಾರಾಂತ್ಯದಲ್ಲಿ ಬೆಂಗಳೂರು ಸೇರಿದಂತೆ ನೆರೆ ಹೊರೆ ಜಿಲ್ಲೆಗಳಿಂದ ಪ್ರವಾಸಿಗರ ದಟ್ಟಣೆ ಹೆಚ್ಚಾಗಿತ್ತು. ಆದರೆ ಜನರು ಕೊರೋನಾ ನಿಯಮ ಪಾಲಿಸಲು ನಿರ್ಲಕ್ಷ್ಯ ವಹಿಸಿದ್ದರು. ಇದರಿಂದ ಕೊರೋನಾ ಸೋಂಕು ಮತ್ತೆ ಹೆಚ್ಚಾಗುವ ಆತಂಕ ಸೃಷ್ಟಿಯಾಗಿತ್ತು. 

ವೀಕೆಂಡ್ ಹಿನ್ನೆಲೆ : ನಂದಿ ಬೆಟ್ಟಕ್ಕೆ ಪ್ರವಾಸಿಗರ ದಂಡು

ಹೀಗಾಗಿ ಜಿಲ್ಲಾಡಳಿತವು ಶುಕ್ರವಾರ ಸಂಜೆ 6ರಿಂದ ಸೋಮವಾರ ಬೆಳಗ್ಗೆ 6ರವರೆಗೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ವಾರದ ದಿನಗಳಲ್ಲಿ ಮಾತ್ರ ವೀಕ್ಷಣೆಗೆ ಲಭ್ಯವಿದೆ.
 

PREV
click me!

Recommended Stories

ಮಧುಗಿರಿ ತಾ.ಪಂ.ನಲ್ಲಿ ₹4.27 ಕೋಟಿ ಲೂಟಿ: ಕಾಂಗ್ರೆಸ್ ಮುಖಂಡ, ಎಸ್‌ಡಿಎ ಸೇರಿ 6 ಜನರ ವಿರುದ್ಧ FIR ದಾಖಲು!
ಧಾರವಾಡ ಯುವ ಕಾಂಗ್ರೆಸ್‌ ನಾಯಕನ ಬರ್ಬರ ಹ*ತ್ಯೆ, ತನ್ನ ಮದುವೆಗೆ ಸಿದ್ಧತೆ ನಡೆಸುತ್ತಿದ್ದಾತ ರಾಜಕೀಯ ದ್ವೇಷಕ್ಕೆ ಬಲಿ?