ಹಾವೇರಿ: ಸಾವಿನಲ್ಲೂ ಒಂದಾದ ತಂದೆ-ಮಗ, ಇಬ್ಬರೂ ಹೃದಯಾಘಾತಕ್ಕೆ ಬಲಿ

Published : Oct 23, 2024, 12:53 PM IST
ಹಾವೇರಿ: ಸಾವಿನಲ್ಲೂ ಒಂದಾದ ತಂದೆ-ಮಗ, ಇಬ್ಬರೂ ಹೃದಯಾಘಾತಕ್ಕೆ ಬಲಿ

ಸಾರಾಂಶ

ಮಗನ ಸಾವಿನ ಸುದ್ದಿ ಕೇಳಿದ ತಂದೆ ಡಾ. ವೀರಭದ್ರಪ್ಪ ಗುಂಡಗವಿ ಸಹ ಆಘಾತ ಕ್ಕೊಳಗಾದರು. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಹಾವೇರಿ(ಅ.23):  ಹೃದಯಾಘಾತದಿಂದ ತಂದೆ-ಮಗ ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ಮಂಗಳವಾರ ಹಾವೇರಿ ಜಿಲ್ಲೆಯ ಬಸವೇಶ್ವರ ನಗರದಲ್ಲಿ ನಡೆದಿದೆ. ಮಕ್ಕಳ ತಜ್ಞರಾಗಿದ್ದ ಡಾ.ವಿನಯ ಗುಂಡಗವಿ (38) ಸೋಮವಾರ ತಡರಾತ್ರಿ ಹೃದಯಾಘಾತದಿಂದ ಸಾವನ್ನಪ್ಪಿದ್ದರು. 

ಬೆಳಗ್ಗೆ ಈ ವಿಷಯವನ್ನು ಕೇಳಿದ ವಿನಯ ಅವರ ತಂದೆ ಡಾ. ವೀರಭದ್ರಪ್ಪ ಗುಂಡಗವಿ (68) ಸಹ ಆಘಾತ ಕ್ಕೊಳಗಾದರು. ತಕ್ಷಣವೇ ಅವರಿಗೆ ಚಿಕಿತ್ಸೆ ಕೊಡಿಸಿದರೂ ಚಿಕಿತ್ಸೆ ಫಲಿಸದೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪ್ರತಿದಿನ ಕೇವಲ 1 ಗಂಟೆ ನಡೆದರೆ ಆರೋಗ್ಯದ ಮೇಲಾಗುವ ಪರಿಣಾಮಗಳು ಏನು?

ಸರ್ಕಾರಿ ಆಸ್ಪತ್ರೆಯಲ್ಲಿ ಬಹುಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ ಡಾ. ವೀರಭದ್ರಪ ಜನಪ್ರಿಯತೆ ಗಳಿಸಿದ್ದರು.

PREV
Read more Articles on
click me!

Recommended Stories

ದೀರ್ಘಾವಧಿ ಸಿಎಂ ಬೆನ್ನಲ್ಲೇ, ಪೂರ್ಣಾವಧಿ ಸಿಎಂ ಆಸೆ ಬಿಚ್ಚಿಟ್ಟ ಸಿದ್ದರಾಮಯ್ಯ! ಹೈಕಮಾಂಡ್ ಮೇಲೆ ಹೆಚ್ಚಿದ ವಿಶ್ವಾಸ!
ಸೌಜನ್ಯ ಪ್ರಕರಣ ಮರುತನಿಖೆಗೆ ಕೋರಿ ತಾಯಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮಾರ್ಚ್ 23ಕ್ಕೆ ಮುಂದೂಡಿದ ಸುಪ್ರೀಂ