ಕೊಪ್ಪಳದ ಭಾನಾಪೂರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

Published : Jul 24, 2022, 01:01 AM ISTUpdated : Jul 24, 2022, 01:08 AM IST
ಕೊಪ್ಪಳದ ಭಾನಾಪೂರ ಬಳಿ ಭೀಕರ ಅಪಘಾತ: ಸ್ಥಳದಲ್ಲೇ ಐವರ ದುರ್ಮರಣ

ಸಾರಾಂಶ

ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ನಡೆದ ಘಟನೆ 

ಕೊಪ್ಪಳ(ಜು.24): ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕಾರ್ಪಿಯೋ ವಾಹನದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿ, 4 ಮಂದಿ ಗಾಯಗೊಂಡ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ಘಟನೆ ನಿನ್ನೆ(ಶನಿವಾರ) ರಾತ್ರಿ ನಡೆದಿದೆ. 

ಮೃತರನ್ನ ದೇವಪ್ಪ, ಗಿರಿಜಮ್ಮ, ಪಾರವ್ವ, ಶಾಂತವ್ವ ಹಾಗೂ ಗಿರಿಜಮ್ಮ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಅಂತ ತಿಳಿದು ಬಂದಿದೆ. 

ಸ್ಕಾರ್ಪಿಯೋ ವಾಹನದಿಂದ ಶವಗಳನ್ನ ಹೊರಗಡೆ ತೆಗೆಯಲು ಬರದ ಪರಿಸ್ಥಿತಿಯಲ್ಲಿದೆ. ಘಟನಾ ಸ್ಥಳಕ್ಕೆ ಕುಕನೂರು ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನ ನಿರೀಕ್ಷಿಸಲಾಗುತ್ತಿದೆ. 
 

PREV
Read more Articles on
click me!

Recommended Stories

ನಾದಬ್ರಹ್ಮ ಇಡ್ಲಿ ಸೆಂಟರ್‌ ಮಾಲೀಕ, 28 ವರ್ಷದ ಸಂದೇಶ್‌ ಹೃದಯಾಘಾತದಿಂದ ಸಾವು
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ