ಶೀಘ್ರದಲ್ಲೇ ಶ್ರೀರಾಮುಲುಗೆ ಉನ್ನತ ಸ್ಥಾನ: ರೆಡ್ಡಿ ಭವಿಷ್ಯ!

Published : Sep 01, 2018, 07:51 PM ISTUpdated : Sep 09, 2018, 09:12 PM IST
ಶೀಘ್ರದಲ್ಲೇ ಶ್ರೀರಾಮುಲುಗೆ ಉನ್ನತ ಸ್ಥಾನ: ರೆಡ್ಡಿ ಭವಿಷ್ಯ!

ಸಾರಾಂಶ

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ಖಚಿತ! ಮಾಜಿ ಸಚಿವ ಜನಾರ್ಧನ ರೆಡ್ಡಿ ಭರವಸೆ! ಶ್ರೀರಾಮುಲುಗೆ ಉನ್ನತ ಸ್ಥಾನ ಸಿಗಲಿದೆ ಎಂದು ಭವಿಷ್ಯ ನುಡಿದ ರೆಡ್ಡಿ! ಬಿಜೆಪಿಗೆ ಜನ ಆರ್ಶೀವಾದದ ಅಗತ್ಯ ಇದೆ ಎಂದ ಜನಾರ್ಧನ ರೆಡ್ಡಿ   

ಗದಗ(ಸೆ.1): ರಾಜ್ಯ ರಾಜಕಾರಣದಲ್ಲಿ ಶೀರ್ಘ ಬದಲಾವಣೆಯಾಗಲಿದ್ದು, ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಸಚಿವ ಜನರ್ಧನ ರೆಡ್ಡಿ ಹೇಳಿದ್ದಾರೆ.

ಗದಗ ಜಿಲ್ಲೆಯ ರೋಣ ತಾಲೂಕಿನ ಬೆಳವಣಕಿ ಗ್ರಾಮದಲ್ಲಿ ಮಾತನಾಡಿದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ಉನ್ನತ ಮಟ್ಟದ ಸ್ಥಾನಮಾನ ಸಿಗಲಿದೆ ಎಂದು ಭವಿಷ್ಯ ನುಡಿದರು. 

ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳವಣಕಿ ಗ್ರಾಮಕ್ಕೆ ಆಗಮಿಸಿದ್ದ ರೆಡ್ಡಿ, ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಕಾಲ ಸನ್ನಿಹಿತವಾಗಿದ್ದು, ಇದಕ್ಕೆ ಜನರ ಆರ್ಶೀವಾದ ಬೇಕಾಗಿದೆ ಎಂದು ಹೇಳಿದರು. 
 

PREV
click me!

Recommended Stories

ಮಾಂಸದ ಮುದ್ದೆಯಂಥಾದ ಮೃತದೇಹದ ಮುಂದೆ ಮಗನ ಕಣ್ಣೀರು, ಪಂಚಭೂತದಲ್ಲಿ ಲೀನರಾದ ಲೋಕಾಯುಕ್ತ ಸಿಪಿಐ ಪಂಚಾಕ್ಷರಿ ಸಾಲಿಮಠ!
ಡಿವೈಡರ್‌ಗೆ ಕಾರ್‌ ಡಿಕ್ಕಿ, ಕುಟುಂಬವನ್ನು ಭೇಟಿ ಮಾಡಲು ಹೋಗುತ್ತಿದ್ದ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಸಜೀವ ದಹನ