ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸದಮ್ ಸಿದ್ದೀಖ್ ಇನ್ನಿಲ್ಲ

Published : Nov 22, 2022, 08:16 AM IST
ರಾಯಚೂರು: ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸದಮ್ ಸಿದ್ದೀಖ್ ಇನ್ನಿಲ್ಲ

ಸಾರಾಂಶ

ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಕಟ್ಟಲು ಮುಂದಾಳತ್ವ ವಹಿಸಿದ್ದ ಅಬ್ದುಲ್ ಸದಮ್ ಸಿದ್ದೀಖ್ 

ರಾಯಚೂರು(ನ.22): ಮಾಜಿ ರಾಜ್ಯಸಭಾ ಸದಸ್ಯ ಅಬ್ದುಲ್ ಸದಮ್ ಸಿದ್ದೀಖ್ (87) ನಿಧನರಾಗಿದ್ದಾರೆ. ರಾಯಚೂರಿನ ಅಬ್ದುಲ್ ಸಮದ್ ಸಿದ್ದೀಖ್ ಅವರು 1988-1994ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದರು. 

ಅಬ್ದುಲ್ ಸದಮ್ ಸಿದ್ದೀಖ್ ಅವರು ರಾಯಚೂರು ಜಿಲ್ಲೆಯಲ್ಲಿ ಜೆಡಿಎಸ್ ಕಟ್ಟಲು ಮುಂದಾಳತ್ವ ವಹಿಸಿದ್ದರು. ವಯೋ ಸಹಜ ಕಾಯಿಲೆದಿಂದ ಬಳಲುತ್ತಿದ್ದ  ಸಿದ್ದೀಖ್ ಇಹಲೋಕ ತ್ಯಜಿಸಿದ್ದಾರೆ. 

Tabassum passes away: ಪ್ರಖ್ಯಾತ ನಟಿ, ನಿರೂಪಕಿ ತಬಸ್ಸುಮ್‌ ವಿಧಿವಶ

ರಾಯಚೂರಿನ ಶೇಖಮಿಯಾ ಬಾಬಾ ಖಬರಸ್ಥಾನದಲ್ಲಿ ಇಂದು ಅಂತ್ಯಕ್ರಿಯೆ ನಡೆಯಲಿದೆ ಅಂತ ಕುಟುಂಬಸ್ಥರಿಂದ ಮಾಹಿತಿ ಲಭ್ಯವಾಗಿದೆ. 
 

PREV
Read more Articles on
click me!

Recommended Stories

ಪ್ರಿ ವೆಡ್ಡಿಂಗ್ ಫೋಟೋ ಶೂಟ್ ಮುಗಿಸಿ ಬೈಕ್‌ನಲ್ಲಿ ತೆರಳುತ್ತಿದ್ದ ಜೋಡಿಗೆ ಲಾರಿ ಡಿಕ್ಕಿ, ಸ್ಥಳದಲ್ಲೇ ಸಾವು
ಕಾಂಗ್ರೆಸ್ ಸರ್ಕಾರ ಶೇ.60ರಷ್ಟು ಭ್ರಷ್ಟಾಚಾರದಲ್ಲಿ ಮುಳುಗಿದೆ: ಮಾಜಿ ಸಚಿವ ಬಿ.ಸಿ.ಪಾಟೀಲ್ ಆರೋಪ