ಹುಬ್ಬಳ್ಳಿ: ನಿವೇಶನ ನೀಡೋದಾಗಿ ನಂಬಿಸಿ ವಂಚನೆ, ನಾಲ್ವರ ಬಂಧನ

Suvarna News   | Asianet News
Published : Dec 22, 2019, 12:02 PM IST
ಹುಬ್ಬಳ್ಳಿ: ನಿವೇಶನ ನೀಡೋದಾಗಿ ನಂಬಿಸಿ ವಂಚನೆ, ನಾಲ್ವರ ಬಂಧನ

ಸಾರಾಂಶ

ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರ ಬಂಧನ| ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ| ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು|

ಹುಬ್ಬಳ್ಳಿ(ಡಿ.22): ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ನಾಲ್ವರು ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಹುಬ್ಬಳ್ಳಿ-ಧಾರವಾಡದ ಪೊಲೀಸರು ಬಂಧಿಸಿದ್ದಾರೆ. ದಾದಾಪೀರ, ಮಲ್ಲಿಕಾರ್ಜುನ ಸೇರಿದಂತೆ ನಾಲ್ವರನ್ನ ಬಂಧಿಸಲಾಗಿದೆ. 

ನಗರದ ಎಪಿಎಂಸಿ ಠಾಣಾ ವ್ಯಾಪ್ತಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. 

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ 

ಬಂಧಿತರು 5.62 ಲಕ್ಷ ರೂ ಗೆ 30/40 ನಿವೇಶನ ನೀಡುವುದಾಗಿ ನಂಬಿಸಿ ಜನರಿಂದ ಲಕ್ಷಾಂತರ ರೂ. ಹಣ ಪಡೆದು ನಿವೇಶನ ಕೊಡುತ್ತಿರಲಿಲ್ಲ. ಹಣ ವಾಪಸ್ ಕೇಳಿದರೆ ಜೀವ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.  ಬಂಧಿತರಲ್ಲಿ ಓರ್ನ ನಕಲಿ ಪತ್ರಕರ್ತ ಕೂಡ ಇದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
 

PREV
click me!

Recommended Stories

ಭ್ರಷ್ಟ ಅಧಿಕಾರಿಗೆ ಬಿಗ್ ಶಾಕ್; 4 ವರ್ಷ ಜೈಲು ಶಿಕ್ಷೆ, 51 ಲಕ್ಷಕ್ಕೂ ಅಧಿಕ ಅಕ್ರಮ ಆಸ್ತಿ ಮುಟ್ಟುಗೋಲು!
Discover Koppal: ವಿಶ್ವದ ಗಮನ ಸೆಳೆಯಲಿದೆ ಹಿರೇಬೆಣಕಲ್: ಡಿಸ್ಕವರ್ ಕೊಪ್ಪಳಕ್ಕೆ ಡಿಸಿ ವಿದ್ಯುಕ್ತ ಚಾಲನೆ