ಸಿರುಗುಪ್ಪ: ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ, ಹೌಹಾರಿದ ಜನತೆ..!

Published : Aug 11, 2021, 03:34 PM ISTUpdated : Aug 11, 2021, 03:42 PM IST
ಸಿರುಗುಪ್ಪ: ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ, ಹೌಹಾರಿದ ಜನತೆ..!

ಸಾರಾಂಶ

*  ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಮೊಸಳೆ ಪ್ರತ್ಯಕ್ಷ *  ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಹೌಹಾರಿದ ಜನತೆ *  ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ

ಸಿರುಗುಪ್ಪ(ಆ.11): ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಬದಿಯಲ್ಲಿರುವ ಶೌಚಾಲಯ ಕಟ್ಟಡದ ಹಿಂದಿರುವ ಕೇವಲ ಒಂದು ಅಡಿ ಅಗಲದ ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಹೌಹಾರಿ ಓಡಿ ಬಂದಿ​ದ್ದಾನೆ. 

ದಾಂಡೇಲಿ ಬಳಿ ಗ್ರಾಮಕ್ಕೆ ನುಗ್ಗಿದ ಮೊಸಳೆ: ಕಕ್ಕಾಬಿಕ್ಕಿಯಾದ ಜನತೆ..!

ಬಳಿಕ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಸಿದರು.
 

PREV
click me!

Recommended Stories

ಬೆಂಗಳೂರು ವಾಹನ ಸವಾರರಿಗೆ ಅಲರ್ಟ್; ಅಕ್ಟೋಬರ್‌ನಿಂದ ಜನವರಿವರೆಗೂ ಹೆಚ್ಚಾಗಲಿದೆ ಟ್ರಾಫಿಕ್‌ ತಲೆನೋವು, ಇಲ್ಲಿದೆ ಕಾರಣ!
ಜೈಲಲ್ಲಿ ನಟಿ ಪವಿತ್ರಾ ಗೌಡಗೆ ಬಿಗ್ ಶಾಕ್; ಇಬ್ಬರಿದ್ದ ಬ್ಯಾರಕ್‌ನಿಂದ 16 ಜನ ಇರುವೆಡೆ ಸ್ಥಳಾಂತರ! ಯಾಕೆ ಗೊತ್ತಾ?