ಸಿರುಗುಪ್ಪ: ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ, ಹೌಹಾರಿದ ಜನತೆ..!

Kannadaprabha News   | Asianet News
Published : Aug 11, 2021, 03:34 PM ISTUpdated : Aug 11, 2021, 03:42 PM IST
ಸಿರುಗುಪ್ಪ: ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷ, ಹೌಹಾರಿದ ಜನತೆ..!

ಸಾರಾಂಶ

*  ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ಪಟ್ಟಣದಲ್ಲಿ ಮೊಸಳೆ ಪ್ರತ್ಯಕ್ಷ *  ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಹೌಹಾರಿದ ಜನತೆ *  ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯ ಸಿಬ್ಬಂದಿ

ಸಿರುಗುಪ್ಪ(ಆ.11): ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಹಿಂಬದಿಯಲ್ಲಿರುವ ಶೌಚಾಲಯ ಕಟ್ಟಡದ ಹಿಂದಿರುವ ಕೇವಲ ಒಂದು ಅಡಿ ಅಗಲದ ಚರಂಡಿಯಲ್ಲಿ ಮೊಸಳೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.

ಮೂತ್ರ ವಿಸರ್ಜನೆಗೆಂದು ಹೋದ ವ್ಯಕ್ತಿಯು ಮೊಸಳೆ ಚರಂಡಿಯಿಂದ ಹೊರ ಬರುತ್ತಿರುವುದನ್ನು ನೋಡಿ ಹೌಹಾರಿ ಓಡಿ ಬಂದಿ​ದ್ದಾನೆ. 

ದಾಂಡೇಲಿ ಬಳಿ ಗ್ರಾಮಕ್ಕೆ ನುಗ್ಗಿದ ಮೊಸಳೆ: ಕಕ್ಕಾಬಿಕ್ಕಿಯಾದ ಜನತೆ..!

ಬಳಿಕ ಜನರು ಮೊಸಳೆಯನ್ನು ನೋಡಲು ಮತ್ತು ತಮ್ಮ ಮೊಬೈಲ್‌ಗಳಲ್ಲಿ ಚಿತ್ರೀಕರಿಸಲು ಮುಗಿಬಿದ್ದರು. ಮಾಹಿತಿ ತಿಳಿದ ಅರಣ್ಯ ಇಲಾಖೆಯ ಸಿಬ್ಬಂದಿ ಮೊಸಳೆ ಹಿಡಿಯುವ ಕಾರ್ಯಾಚರಣೆ ನಡೆಸಿದರು.
 

PREV
click me!

Recommended Stories

'ಕುಡುಕರ ಲಿವರ್‌ಗೆ ಸರ್ಕಾರದ ಗ್ಯಾರಂಟಿ ಕೊಡಿ..' ಅಬಕಾರಿ ಆದಾಯ ಹೆಚ್ಚಿಸಲು ಖತರ್ನಾಕ್‌ ಐಡಿಯಾ ಕೊಟ್ಟ ಬಿಜೆಪಿ MLC
ನೆಲಮಂಗಲದಲ್ಲಿ ಹಸುವಿನ ಕತ್ತು ಕೊಯ್ದು ವಿಕೃತಿ ಮೆರೆದ ಕಳ್ಳರು; ಬೆಚ್ಚಿಬಿದ್ದ ಗ್ರಾಮಸ್ಥರು