ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

Kannadaprabha News   | Asianet News
Published : Jan 12, 2020, 12:43 PM IST
ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ಪರಾರಿ: ಮಂಗಳೂರಲ್ಲಿ ಹೈಅಲರ್ಟ್‌

ಸಾರಾಂಶ

ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಗ್ಯಾಂಗ್‌ಸ್ಟರ್‌ ತಮಿಳುನಾಡಿನಲ್ಲಿ ತಪ್ಪಿಸಿಕೊಂಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿಯೂ ಹೈ ಅಲರ್ಟ್ ಘೋಷಿಸಲಾಗಿದೆ. ಕನ್ಯಾಕುಮಾರಿ ನಿವಾಸಿಗಳಾಗಿರುವ ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನ ಕಾಲಿಕ್ಕವಿಲೈ ಪೊಲೀಸ್‌ ಠಾಣೆಯ ಎಎಸ್‌ಐ ವಿಲ್ಸನ್‌ ಅವರನ್ನು ಮಾರ್ತಾಂಡಂ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಶೂಟೌಟ್‌ ಮಾಡಿ ಕೊಲೆಗೈದಿದ್ದರು ಎಂದು ಆರೋಪಿಸಲಾಗಿದೆ.  

ಮಂಗಳೂರು(ಜ.12): ಉಗ್ರರ ಜೊತೆ ಸಂಪರ್ಕ ಹೊಂದಿದ್ದಾನೆ ಎನ್ನಲಾದ ಹಾಗೂ ಬಾಂಬ್‌ ತಯಾರಿಕೆಯಲ್ಲಿ ಪಳಗಿದ ಹಾಗೂ ಪೊಲೀಸ್‌ ಹಂತಕರಾದ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನಿಂದ ತಪ್ಪಿಸಿಕೊಂಡ ಹಿನ್ನೆಲೆಯಲ್ಲಿ ಕೇರಳದಲ್ಲಿ ಹೈ ಅಲರ್ಟ್‌ ಘೋಷಿಸಿದ್ದಾರೆ. ಕರ್ನಾಟಕದ ಮಂಗಳೂರಿನಲ್ಲಿ ಕೂಡಾ ಈ ಬಗ್ಗೆ ಎಚ್ಚರಿಕೆ ವಹಿಸಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಕನ್ಯಾಕುಮಾರಿ ನಿವಾಸಿಗಳಾಗಿರುವ ಈ ಇಬ್ಬರು ಗ್ಯಾಂಗ್‌ಸ್ಟರ್‌ಗಳು ತಮಿಳುನಾಡಿನ ಕಾಲಿಕ್ಕವಿಲೈ ಪೊಲೀಸ್‌ ಠಾಣೆಯ ಎಎಸ್‌ಐ ವಿಲ್ಸನ್‌ ಅವರನ್ನು ಮಾರ್ತಾಂಡಂ ಚೆಕ್‌ಪೋಸ್ಟ್‌ನಲ್ಲಿ ಕರ್ತವ್ಯದಲ್ಲಿದ್ದಾಗ ಶೂಟೌಟ್‌ ಮಾಡಿ ಕೊಲೆಗೈದಿದ್ದರು ಎಂದು ಆರೋಪಿಸಲಾಗಿದೆ.

ಕೋಲಾರ: ನೇಣು ಬಿಗಿದುಕೊಂಡು ನವ ದಂಪತಿ ಆತ್ಮಹತ್ಯೆ.

ಇದೀಗ ತಮಿಳುನಾಡಿನಿಂದ ತಪ್ಪಿಸಿಕೊಂಡ ಅವರು ಕೇರಳ ಅಥವಾ ಕರ್ನಾಟಕ ಪ್ರವೇಶಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮಂಗಳೂರಿನ ಗಡಿ ಭಾಗಗಳಲ್ಲಿ ವಿಶೇಷ ತಪಾಸಣೆ ನಡೆಸಲಾಗುತ್ತಿದ್ದು, ಎಚ್ಚರಿಕೆ ವಹಿಸಲಾಗಿದೆ.

ಕಲ್ಪವೃಕ್ಷದ ಕೆಳಗೆ ಗಾಂಜಾ ಬೆಳೆ: ರೈತ ಅರೆಸ್ಟ್

PREV
click me!

Recommended Stories

ಹೊಸ ರೈಲ್ವೆ ಮಾರ್ಗಕ್ಕೆ ಭೂ ಸ್ವಾಧೀನ ಪ್ರಕ್ರಿಯೆ ಆರಂಭ, ದೆಹಲಿಗೆ ಬನ್ನಿ ಎಂದ ಹೆಚ್‌ಡಿಕೆ, ರೈತರಿಗೆ ಸಿಗುವುದೇ ನ್ಯಾಯ?
ಚಿಕ್ಕಬಳ್ಳಾಪುರ ಅಲೀಪುರದಲ್ಲಿ ಖಮೇನಿ ಹತ್ಯೆಗೆ ಬಂದ್, ಕಣ್ಣೀರಿಟ್ಟ ಜನರಿಗೆ ಸೋಶಿಯಲ್ ಮೀಡಿಯಾದಲ್ಲಿ ಪ್ರಶ್ನೆ