ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!

ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!

Published : May 06, 2026, 08:28 PM IST

ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ.

ಕನ್ನಡಪ್ರಭ-ಏಷ್ಯಾನೆಟ್‌ ಸುವರ್ಣ ನ್ಯೂಸ್ ಸಂಸ್ಥೆಗಳು ಅರಣ್ಯ ಇಲಾಖೆಯ ಸಹಯೋಗದಲ್ಲಿ ಏರ್ಪಡಿಸಿರುವ ‘ವನ್ಯಜೀವಿ ಸಂರಕ್ಷಣಾ ಅಭಿಯಾನ’ದ 5ನೇ ಆವೃತ್ತಿಗೆ ನಟ ಗೋಲ್ಡನ್‌ ಸ್ಟಾರ್‌ ಗಣೇಶ್‌ ರಾಯಭಾರಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಟ ಗಣೇಶ್, ಮಲೆ ಮಹದೇಶ್ವರ ವನ್ಯಧಾಮಕ್ಕೆ ಅರಣ್ಯಾಧಿಕಾರಿಗಳ ಜೊತೆ ಭೇಟಿ ನೀಡಿದರು. ಜೊತೆಗೆ ಕಾಡಿನಿಂದ ನಾಡು ಎನ್ನುವುದು ಕೇವಲ ಘೋಷಣೆ ಆಗಿಯೇ ಉಳಿಯಬಾರದು. ಮಾನವ - ವನ್ಯಜೀವಿಗಳ ಸಹಬಾಳ್ವೆಗೆ ಕೈ ಜೋಡಿಸೋಣ. ಜನತೆಯಲ್ಲಿ ಕಾನೂನು ಜಾಗೃತಿ ಮೂಡಿಸೋಣ ಎಂದರು. ಜೊತೆಗೆ ಕಾಡಿನ ಜನರೊಂದಿಗೆ ಮಾತುಕತೆ ನಡೆಸಿದ್ದು, ಸಂದೇಶವನ್ನು ನಟ ಗಣೇಶ್ ಕೊಟ್ಟಿದ್ದಾರೆ. ಹೆಚ್ಚಿನ ಮಾಹಿತಿಗೆ ಈ ವಿಡಿಯೋವನ್ನು ವೀಕ್ಷಿಸಿ.

27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?
15:11ಬೆಂಗಳೂರಲ್ಲೇ ಶ್ರೀನಿವಾಸ ಗೋವಿಂದನ ಭವ್ಯ ಕಲ್ಯಾಣೋತ್ಸವ!
23:42ಲವ್ ಮಾಡಿದ ಹುಡುಗಿ ಜೊತೆ ತಮ್ಮ ಎಸ್ಕೇಪ್, ಪ್ರೇಯಸಿ ಕಡೆಯವರಿಂದ ಅಣ್ಣನ ಕಿಡ್ನ್ಯಾಪ್! ಮಂದೇನಾಯ್ತು ನೋಡಿ
23:55ಶಿವಮೊಗ್ಗದಲ್ಲಿ ಖುರೇಷಿ ಶಿಷ್ಯನ ಅಪ್ರಾಪ್ತಳ ಲವ್​​ ಸ್ಟೋರಿಗೆ ಅಮಾಯಕ ಬಲಿ; ಸುಹೇಲ್ ಅಂಡ್ ಗ್ಯಾಂಗ್ ಅರೆಸ್ಟ್!
24:08ಲೇಡಿ ಕಾನ್ಸ್​ಟೇಬಲ್​ಗೆ ಸಬ್​​ಇನ್ಸ್​​ಪೆಕ್ಟರ್​​​ ಮೇಲೆ ಲವ್​​..! ನೀನೇ ಬೇಕು ಅಂದವಳು ಕೈ ಕೊಟ್ಟಿದ್ದೇಕೆ?
45:33ಕನ್ನಡಪ್ರಭ- ಸುವರ್ಣನ್ಯೂಸ್‌ ವನ್ಯಜೀವಿ ಸಂರಕ್ಷಣಾ ಅಭಿಯಾನ: ಮಲೆ ಮಹದೇಶ್ವರ ಕಾಡಲ್ಲಿ ರಾಯಭಾರಿ ಗಣೇಶ್!
26:32ದೆಹಲಿ ಗಲಭೆ ಸಂಚುಕೋರನ ಪರ ಬೆಂಗಳೂರಲ್ಲಿ ವಿಚಾರ ಸಂಕಿರಣ: ಮಾಸ್ಟರ್​ ಮೈಂಡ್​ ಹೆಸರಲ್ಲಿ ಕಾರ್ಯಕ್ರಮ ಬೇಕಿತ್ತಾ?
25:06'ಆಳ್ವ' ರ ಶಿಕ್ಷಣ ಕ್ರಾಂತಿ: ಅಂತಾರಾಷ್ಟ್ರೀಯ ಮಟ್ಟದ ಸೌಲಭ್ಯಗಳೊಂದಿಗೆ ಮೆರೆಯುತ್ತಿರುವ ಶಿಕ್ಷಣ ಸಂಸ್ಥೆ
24:36ನಡುರಸ್ತೆಯಲ್ಲೇ ಗ್ರಾ.ಪಂಚಾಯ್ತಿ ಸದಸ್ಯನ ಮ*ರ್ಡರ್​​..! ಹ*ತ್ಯೆ ಮೊದಲು ಸಿದ್ಧವಾಗಿತ್ತು ಪ್ಲಾನ್‌ ಎ, ಬಿ..!
Read more