ಎರಡೇ ತಿಂಗಳಿನಲ್ಲಿ ರಿಯಲ್ ಎಸ್ಟೇಟ್ ಮಾಫಿಯಾ ಮುಂದೆ ಮಂಡಿಯೂರಿತೇ ಮೈತ್ರಿ ಸರ್ಕಾರ?

Aug 1, 2018, 9:57 AM IST

ಬಿಲ್ಡರ್ ಹಾಗೂ ಕೈಗಾರಿಕೋದ್ಯಮಿಗಳಿಗೆ ಸಿಂಹಸ್ವಪ್ನವಾಗಿದ್ದ ಬೆಂಗಳೂರು ಕೆರೆ ಅಭಿವೃದ್ಧಿ ಪ್ರಾಧಿಕಾರವನ್ನು ಮುಚ್ಚಲು ರಾಜ್ಯ ಸರ್ಕಾರ ಹೊರಟಿದೆ. ರಾಜ್ಯ ಸರ್ಕಾರದ ಈ ನಿರ್ಧಾರದ ಹಿಂದೆ ಭೂಮಾಫಿಯಾದ ಒತ್ತಡವಿದೆಯೇ ಎಂಬ ಅನುಮಾನಗಳು ಹುಟ್ಟಿಕೊಂಡಿವೆ.