ಮತಗಟ್ಟೆ ಗೇಟ್‌ಗೆ ಮಡಿಕೆ, ತಾಯತ.. ಮೈಸೂರಿನಲ್ಲಿ ಮಾಟಮಂತ್ರ!

Published : Dec 20, 2020, 07:54 PM IST
ಮತಗಟ್ಟೆ ಗೇಟ್‌ಗೆ ಮಡಿಕೆ, ತಾಯತ.. ಮೈಸೂರಿನಲ್ಲಿ ಮಾಟಮಂತ್ರ!

ಸಾರಾಂಶ

ಮೈಸೂರು ಜಿಲ್ಲೆಯಲ್ಲಿ ಗ್ರಾ.ಪಂ ಚುನಾವಣೆ ವಿಚಾರ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ/ ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮ/ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಆರೋಪ/ ಸ್ಪರ್ಧೆಯಲ್ಲಿರುವ 7 ಮಂದಿ ಅಭ್ಯರ್ಥಿಗಳು.

ಮೈಸೂರು(ಡಿ. 20)  ಮೈಸೂರು ಜಿಲ್ಲೆ ಕರ್ಪೂರವಳ್ಳಿ ಗ್ರಾ.ಪಂ.ವ್ಯಾಪ್ತಿಯ ರಾಂಪುರ ಗ್ರಾಮದ ಮತಗಟ್ಟೆಯಲ್ಲಿ ವಾಮಾಚಾರ ಶಂಕೆ ವ್ಯಕ್ತವಾಗಿದೆ.

ಮೈಸೂರು ಜಿಲ್ಲೆ ಕೆ.ಆರ್.ನಗರ ತಾಲ್ಲೂಕಿನ ಗ್ರಾಮದ ಮತಗಟ್ಟೆ ಸಂಖ್ಯೆ 19ರಲ್ಲಿ ವಾಮಾಚಾರ ಮಾಡಿದ್ದಾರೆ ಎನ್ನಲಾಗಿದೆ. 7 ಮಂದಿ ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದು  ಇದರಲ್ಲಿ ಒಬ್ಬರು ವಾಮಾಚಾರ ಮಾಡಿರುವ ಆರೋಪ ಕೇಳಿಬಂದಿದೆ. 

ಮತಕೇಂದ್ರದ ಮುಂದೆ ಮಡಿಕೆ ಗೇಟ್‌ಗೆ ತಾಯತ ಕಟ್ಟಲಾಗಿದೆ. 7 ಅಭ್ಯರ್ಥಿಗಳು ಈ ಬಗ್ಗೆ ಪ್ರಮಾಣ ಮಾಡಲು  ಜನರು ಒತ್ತಾಯ ಮಾಡಿದ್ದಾರೆ. ಇಲ್ಲವಾದರೆ ಮತದಾನ ಬಹಿಷ್ಕಾರ ಮಾಡುತ್ತೇವೆ ಎಂದು ಗ್ರಾಮಸ್ಥರು ಹೇಳಿದ್ದಾರೆ. 

 

PREV
click me!

Recommended Stories

28 ಕೋಟಿ ವೆಚ್ಚದಲ್ಲಿ ರಾಜ್ಯದಲ್ಲಿ ಮೋಡ ಬಿತ್ತನೆ ಆರಂಭ, 'ಇದು ಸೂಕ್ತ ಸಮಯವಲ್ಲ' ವಾರ್ನಿಂಗ್‌ ನೀಡಿದ IMD
Gold Rate Today: ಬಂಗಾರದ ಬೆಲೆ ದಿಢೀರ್ ₹1,860 ಇಳಿಕೆ! ಗೃಹಿಣಿಯರು ಫುಲ್ ಖುಷ್, ಇಂದಿನ ರೇಟ್ ಎಷ್ಟು?