ಮದುವೆ ಎರಡು ದಿನ ಇರುವಾಗ ಹುಡುಗ ಎಸ್ಕೇಪ್ : ಕಾರಣ..?

Published : Dec 09, 2020, 03:47 PM ISTUpdated : Dec 09, 2020, 04:01 PM IST
ಮದುವೆ ಎರಡು ದಿನ ಇರುವಾಗ ಹುಡುಗ ಎಸ್ಕೇಪ್ : ಕಾರಣ..?

ಸಾರಾಂಶ

ಮದುವೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ವರನು ಪರಾರಿಯಾಗಿದ್ದಾನೆ. ಇತ್ತ ಹುಡುಗಿ ಮನೆಯವರು ಕಂಗಾಲಾಗಿ ಕುಳಿತಿದ್ದಾರೆ. 

ಮೈಸೂರು (ಡಿ.09):  ಮೈಸೂರಿನಲ್ಲಿ ವಧುವಿಗೆ ಕೈಕೊಟ್ಟು ವರ ಪರಾರಿಯಾಗಿದ್ದಾನೆ.  ತಾನು ಪ್ರೀತಿಸಿದ ಹುಡುಗಿಯೊಂದಿಗೆ ವರ ಕಾಲ್ಕಿತ್ತಿದ್ದಾನೆ.  ಮೈಸೂರಿನ ಕೆ.ಆರ್. ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಸುಣ್ಣದ ಕೇರಿಯವನಾದ ವರ ಉಮೇಶ್ ಪ್ರೀತಿಸಿದ ಹುಡುಗಿಯೊಂದಿಗೆ ಈ ಮದುವೆ ಇಷ್ಟವಿಲ್ಲದೆ ತೆರಳಿದ್ದಾನೆ.

"

ಮದುವೆಗಳೇ ಖದೀಮರ ಟಾರ್ಗೆಟ್‌: ಸ್ವಲ್ಪ ಯಾಮಾರಿದ್ರು ಚಿನ್ನದ ಸರ ಕಿತ್ತು ಪರಾರಿ...! ..

ಇಂದು ವಿವಾಹ ನಡೆಯಬೇಕಿದ್ದು, ವರ ವಧುವಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾನೆ. ಮದುವೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ಆತ ಪ್ರೀತಿಸಿದ ಹುಡುಗಿಯೊಂದಿಗೆ ತೆರಳಿದ್ದಾನೆ.

ವರ ಪರಾರಿಯಾಗಿದ್ದರಿಂದ ಹುಡುಗಿಯ  ಕುಟುಂಬದವರು ಕಂಗಾಲಾಗಿದ್ದಾರೆ.  

ಇದೀಗ ವಧುವಿನ ಪೋಷಕರರಿಂದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ಆರ್‌ಸಿಬಿ ಫ್ಯಾನ್ಸ್‌ಗೆ ಬಿಗ್‌ ಅಪ್ಡೇಟ್‌; ಹೊಸತನ ಬಂದರೂ, ಹಳೆಯ ಗುರುತು ಬಿಟ್ಟುಕೊಡದ ಬಿರ್ಲಾ!
ದೇವರೇ.. ದರ್ಶನ್ ಸಂಕಷ್ಟ ದೂರವಾಗಲಿ: ಮಗನಿಗಾಗಿ ವಿಶೇಷ ಪೂಜೆ ಸಲ್ಲಿಸಿದ ತಾಯಿ ಮೀನಾ ತೂಗುದೀಪ