ಮದುವೆ ಎರಡು ದಿನ ಇರುವಾಗ ಹುಡುಗ ಎಸ್ಕೇಪ್ : ಕಾರಣ..?

Published : Dec 09, 2020, 03:47 PM ISTUpdated : Dec 09, 2020, 04:01 PM IST
ಮದುವೆ ಎರಡು ದಿನ ಇರುವಾಗ ಹುಡುಗ ಎಸ್ಕೇಪ್ : ಕಾರಣ..?

ಸಾರಾಂಶ

ಮದುವೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ವರನು ಪರಾರಿಯಾಗಿದ್ದಾನೆ. ಇತ್ತ ಹುಡುಗಿ ಮನೆಯವರು ಕಂಗಾಲಾಗಿ ಕುಳಿತಿದ್ದಾರೆ. 

ಮೈಸೂರು (ಡಿ.09):  ಮೈಸೂರಿನಲ್ಲಿ ವಧುವಿಗೆ ಕೈಕೊಟ್ಟು ವರ ಪರಾರಿಯಾಗಿದ್ದಾನೆ.  ತಾನು ಪ್ರೀತಿಸಿದ ಹುಡುಗಿಯೊಂದಿಗೆ ವರ ಕಾಲ್ಕಿತ್ತಿದ್ದಾನೆ.  ಮೈಸೂರಿನ ಕೆ.ಆರ್. ಮೊಹಲ್ಲಾದಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಸುಣ್ಣದ ಕೇರಿಯವನಾದ ವರ ಉಮೇಶ್ ಪ್ರೀತಿಸಿದ ಹುಡುಗಿಯೊಂದಿಗೆ ಈ ಮದುವೆ ಇಷ್ಟವಿಲ್ಲದೆ ತೆರಳಿದ್ದಾನೆ.

"

ಮದುವೆಗಳೇ ಖದೀಮರ ಟಾರ್ಗೆಟ್‌: ಸ್ವಲ್ಪ ಯಾಮಾರಿದ್ರು ಚಿನ್ನದ ಸರ ಕಿತ್ತು ಪರಾರಿ...! ..

ಇಂದು ವಿವಾಹ ನಡೆಯಬೇಕಿದ್ದು, ವರ ವಧುವಿಗೆ ಕೈಕೊಟ್ಟು ಎಸ್ಕೇಪ್ ಆಗಿದ್ದಾನೆ. ಮದುವೆಗೆ ಇನ್ನೆರಡು ದಿನ ಬಾಕಿ ಇರುವಾಗಲೇ ಆತ ಪ್ರೀತಿಸಿದ ಹುಡುಗಿಯೊಂದಿಗೆ ತೆರಳಿದ್ದಾನೆ.

ವರ ಪರಾರಿಯಾಗಿದ್ದರಿಂದ ಹುಡುಗಿಯ  ಕುಟುಂಬದವರು ಕಂಗಾಲಾಗಿದ್ದಾರೆ.  

ಇದೀಗ ವಧುವಿನ ಪೋಷಕರರಿಂದ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

PREV
click me!

Recommended Stories

ಮದ್ಯಪಾನ ಮುಕ್ತವಾದ ಕೊಪ್ಪಳದ ಈ ಗ್ರಾಮಕ್ಕಿಂದು ರಾಜ್ಯಮಟ್ಟದ ಪ್ರಶಸ್ತಿ! ಇದು ಮಹಿಳೆಯರ ಹೋರಾಟದ ಫಲ
ಶಿಕ್ಷಕರ ನೇಮಕಾತಿ: ವಯೋಮಿತಿ ಸಡಿಲಿಕೆ, ಗಣಿತ ಮತ್ತು ವಿವಿಧ ಭಾಷಾ ಅಭ್ಯರ್ಥಿಗಳಿಗೆ ಅವಕಾಶಕ್ಕೆ ಆಗ್ರಹ