ಕಾರ್ಣಿಕ ಭವಿಷ್ಯ : ಮುಂದಿನ ವರ್ಷ ಏನು ?

Published : Oct 18, 2018, 10:03 PM IST
ಕಾರ್ಣಿಕ ಭವಿಷ್ಯ : ಮುಂದಿನ ವರ್ಷ ಏನು ?

ಸಾರಾಂಶ

ಸರ್ವರೂ ಸಂಪಲೇ, ನಾಡು ತಂಪಲೇ ಪರಾಕ್ ಎಂದು ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯದ ಪ್ರಕಾರ ಮಳೆ ಬೆಳೆ ಸಮೃದ್ಧಿ ಆಗಿರಲಿದ್ದು, ಎಲ್ಲರೂ ನೆಮ್ಮದಿಯಿಂದ ಇರಲಿದ್ದಾರೆ ಎಂಬುದು ಕಾರ್ಣಿಕರ ವಿಶ್ಲೇಷಣೆ. 

ಹಾವೇರಿ[ಅ.18]: ಜಿಲ್ಲೆ ರಾಣೇಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ಮಾಲತೇಶ ದೇವರ ಕಾರ್ಣಿಕ  ನಾಗಪ್ಪ ಗೊರವಯ್ಯ ಭವಿಷ್ಯ ನುಡಿದಿದ್ದಾರೆ.

ಸರ್ವರೂ ಸಂಪಲೇ, ನಾಡು ತಂಪಲೇ ಪರಾಕ್ ಎಂದು ಭವಿಷ್ಯ ನುಡಿದಿದ್ದಾರೆ. ಈ ಭವಿಷ್ಯದ ಪ್ರಕಾರ ಮಳೆ ಬೆಳೆ ಸಮೃದ್ಧಿ ಆಗಿರಲಿದ್ದು, ಎಲ್ಲರೂ ನೆಮ್ಮದಿಯಿಂದ ಇರಲಿದ್ದಾರೆ ಎಂಬುದು ಕಾರ್ಣಿಕರ ವಿಶ್ಲೇಷಣೆ. ಕಾರ್ಣಿಕರ ಮಾತನ್ನು ದೇವಸ್ಥಾನದ ಅರ್ಚಕರಾದ ಸಂತೋಷ ಪೂಜಾರ ವಿಶ್ಲೇಷಿಸಿದ್ದಾರೆ. 

ತಾಲೂಕಿನ ರೈತರು ಮಾಲತೇಶ ದೇವರ ಕಾರ್ಣಿಕದ ಆಧಾರದ ಮೇಲೆ ವರ್ಷದ ಮಳೆ, ಬೆಳೆ ನಿರ್ಧರಿಸುತ್ತಾರೆ. ಗೊರವಯ್ಯ ಇಪ್ಪತ್ತು ಅಡಿ ಎತ್ತರದ ಬಿಲ್ಲನೇರಿ ಕಾರ್ಣಿಕ ನುಡಿಯುತ್ತಾರೆ.

PREV
click me!

Recommended Stories

ಮಟ್ಕಾ ವಿಚಾರಕ್ಕೆ ಪಿಎಸ್‌ಐ ಬಸನಗೌಡ ಬಿರಾದಾರ್ ಸಸ್ಪೆಂಡ್; ಶಾಸಕ ರುದ್ರಪ್ಪ ಲಮಾಣಿ ಕೆಲಸಕ್ಕೆ ಚಪ್ಪಾಳೆ!
ನಗಲೇ ಇಲ್ಲ ರತಿ ಮನ್ಮಥರು- ಮೌನ ಶಪಥ, ಯಾರಿಗೂ ಸಿಗದ ₹ 13 ಲಕ್ಷ ಬಹುಮಾನ